ಬ್ರೇಕಿಂಗ್ ನ್ಯೂಸ್
02-06-23 08:37 am Mangaluru Correspondent ಕರಾವಳಿ
ಪುತ್ತೂರು, ಜೂನ್ 2: ಪುತ್ತೂರಿನಿಂದ ಬೆಂಗಳೂರು ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ಕುಕ್ಕೆ ಸುಬ್ರಹ್ಮಣ್ಯ ಬಳಿ ತಡರಾತ್ರಿ ಕಾಡಾನೆ ದಾಳಿ ನಡೆಸಿದ್ದು ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಪುತ್ತೂರಿನಿಂದ ಕಾಣಿಯೂರು- ಸುಬ್ರಹ್ಮಣ್ಯ - ಗುಂಡ್ಯ ಮೂಲಕ ಬೆಂಗಳೂರು ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ಸಿಗೆ ಕಾಡಾನೆ ಅಡ್ಡ ಸಿಕ್ಕಿದೆ. ಸುಬ್ರಹ್ಮಣ್ಯ ಬಳಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ರಸ್ತೆ ಮಧ್ಯೆ ನಿಂತಿದ್ದ ಆನೆಯನ್ನು ನೋಡಿ ಬಸ್ಸಿನ ಚಾಲಕ ತಪ್ಪಿಸಲು ಯತ್ನ ಮಾಡಿದ್ದಾರೆ. ಈ ವೇಳೆ, ಕಾಡಾನೆ ಬಸ್ಸಿನ ಎಡಬದಿಗೆ ದಂತ ಮತ್ತು ಸೊಂಡಿಲಿನಿಂದ ತಿವಿದು ಹಾನಿಗೊಳಿಸಿದೆ, ಕೂಡಲೇ ಬಸ್ ಮುಂದಕ್ಕೆ ಚಲಿಸಿದ್ದು ಅಪಾಯದಿಂದ ಪಾರಾಗಿದೆ. ಆತಂಕಗೊಂಡಿದ್ದ ಪ್ರಯಾಣಿಕರು ಅಪಾಯದಿಂದ ಪಾರಾದ ಬಗ್ಗೆ ನಿಟ್ಟುಸಿರು ಬಿಟ್ಟಿದ್ದಾರೆ.
ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದು, ದುರಂತ ತಪ್ಪಿದೆ ಎನ್ನುವ ಮಾತು ಕೇಳಿಬಂದಿದೆ. ಕೂಡಲೇ ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬಸ್ಸಿಗೆ ದೊಡ್ಡ ಮಟ್ಟದ ಹಾನಿಯಾಗಿಲ್ಲವೆಂದು ಕಂಡುಬಂದಿದ್ದರಿಂದ ನಸುಕಿನ ವೇಳೆಗೆ ಬಸ್ ಬೆಂಗಳೂರಿನತ್ತ ತೆರಳಿದೆ
Wild elephant attacks KSRTC bus at Subramanya Highway in Mangalore. The bus was going to Bangalore from Puttur, no casulaties have been reported. Due to the timely presence of the driver, a major incident has been averted.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 01:13 pm
HK News Staffer
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm