ಬ್ರೇಕಿಂಗ್ ನ್ಯೂಸ್
02-06-23 08:37 am Mangaluru Correspondent ಕರಾವಳಿ
ಪುತ್ತೂರು, ಜೂನ್ 2: ಪುತ್ತೂರಿನಿಂದ ಬೆಂಗಳೂರು ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ಕುಕ್ಕೆ ಸುಬ್ರಹ್ಮಣ್ಯ ಬಳಿ ತಡರಾತ್ರಿ ಕಾಡಾನೆ ದಾಳಿ ನಡೆಸಿದ್ದು ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಪುತ್ತೂರಿನಿಂದ ಕಾಣಿಯೂರು- ಸುಬ್ರಹ್ಮಣ್ಯ - ಗುಂಡ್ಯ ಮೂಲಕ ಬೆಂಗಳೂರು ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ಸಿಗೆ ಕಾಡಾನೆ ಅಡ್ಡ ಸಿಕ್ಕಿದೆ. ಸುಬ್ರಹ್ಮಣ್ಯ ಬಳಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ರಸ್ತೆ ಮಧ್ಯೆ ನಿಂತಿದ್ದ ಆನೆಯನ್ನು ನೋಡಿ ಬಸ್ಸಿನ ಚಾಲಕ ತಪ್ಪಿಸಲು ಯತ್ನ ಮಾಡಿದ್ದಾರೆ. ಈ ವೇಳೆ, ಕಾಡಾನೆ ಬಸ್ಸಿನ ಎಡಬದಿಗೆ ದಂತ ಮತ್ತು ಸೊಂಡಿಲಿನಿಂದ ತಿವಿದು ಹಾನಿಗೊಳಿಸಿದೆ, ಕೂಡಲೇ ಬಸ್ ಮುಂದಕ್ಕೆ ಚಲಿಸಿದ್ದು ಅಪಾಯದಿಂದ ಪಾರಾಗಿದೆ. ಆತಂಕಗೊಂಡಿದ್ದ ಪ್ರಯಾಣಿಕರು ಅಪಾಯದಿಂದ ಪಾರಾದ ಬಗ್ಗೆ ನಿಟ್ಟುಸಿರು ಬಿಟ್ಟಿದ್ದಾರೆ.
ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದು, ದುರಂತ ತಪ್ಪಿದೆ ಎನ್ನುವ ಮಾತು ಕೇಳಿಬಂದಿದೆ. ಕೂಡಲೇ ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬಸ್ಸಿಗೆ ದೊಡ್ಡ ಮಟ್ಟದ ಹಾನಿಯಾಗಿಲ್ಲವೆಂದು ಕಂಡುಬಂದಿದ್ದರಿಂದ ನಸುಕಿನ ವೇಳೆಗೆ ಬಸ್ ಬೆಂಗಳೂರಿನತ್ತ ತೆರಳಿದೆ
Wild elephant attacks KSRTC bus at Subramanya Highway in Mangalore. The bus was going to Bangalore from Puttur, no casulaties have been reported. Due to the timely presence of the driver, a major incident has been averted.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm