ಬ್ರೇಕಿಂಗ್ ನ್ಯೂಸ್
02-06-23 08:37 am Mangaluru Correspondent ಕರಾವಳಿ
ಪುತ್ತೂರು, ಜೂನ್ 2: ಪುತ್ತೂರಿನಿಂದ ಬೆಂಗಳೂರು ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ಕುಕ್ಕೆ ಸುಬ್ರಹ್ಮಣ್ಯ ಬಳಿ ತಡರಾತ್ರಿ ಕಾಡಾನೆ ದಾಳಿ ನಡೆಸಿದ್ದು ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಪುತ್ತೂರಿನಿಂದ ಕಾಣಿಯೂರು- ಸುಬ್ರಹ್ಮಣ್ಯ - ಗುಂಡ್ಯ ಮೂಲಕ ಬೆಂಗಳೂರು ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ಸಿಗೆ ಕಾಡಾನೆ ಅಡ್ಡ ಸಿಕ್ಕಿದೆ. ಸುಬ್ರಹ್ಮಣ್ಯ ಬಳಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ರಸ್ತೆ ಮಧ್ಯೆ ನಿಂತಿದ್ದ ಆನೆಯನ್ನು ನೋಡಿ ಬಸ್ಸಿನ ಚಾಲಕ ತಪ್ಪಿಸಲು ಯತ್ನ ಮಾಡಿದ್ದಾರೆ. ಈ ವೇಳೆ, ಕಾಡಾನೆ ಬಸ್ಸಿನ ಎಡಬದಿಗೆ ದಂತ ಮತ್ತು ಸೊಂಡಿಲಿನಿಂದ ತಿವಿದು ಹಾನಿಗೊಳಿಸಿದೆ, ಕೂಡಲೇ ಬಸ್ ಮುಂದಕ್ಕೆ ಚಲಿಸಿದ್ದು ಅಪಾಯದಿಂದ ಪಾರಾಗಿದೆ. ಆತಂಕಗೊಂಡಿದ್ದ ಪ್ರಯಾಣಿಕರು ಅಪಾಯದಿಂದ ಪಾರಾದ ಬಗ್ಗೆ ನಿಟ್ಟುಸಿರು ಬಿಟ್ಟಿದ್ದಾರೆ.
ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದು, ದುರಂತ ತಪ್ಪಿದೆ ಎನ್ನುವ ಮಾತು ಕೇಳಿಬಂದಿದೆ. ಕೂಡಲೇ ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬಸ್ಸಿಗೆ ದೊಡ್ಡ ಮಟ್ಟದ ಹಾನಿಯಾಗಿಲ್ಲವೆಂದು ಕಂಡುಬಂದಿದ್ದರಿಂದ ನಸುಕಿನ ವೇಳೆಗೆ ಬಸ್ ಬೆಂಗಳೂರಿನತ್ತ ತೆರಳಿದೆ
Wild elephant attacks KSRTC bus at Subramanya Highway in Mangalore. The bus was going to Bangalore from Puttur, no casulaties have been reported. Due to the timely presence of the driver, a major incident has been averted.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 08:02 pm
Mangalore Correspondent
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm