ಬ್ರೇಕಿಂಗ್ ನ್ಯೂಸ್
02-06-23 08:37 am Mangaluru Correspondent ಕರಾವಳಿ
ಪುತ್ತೂರು, ಜೂನ್ 2: ಪುತ್ತೂರಿನಿಂದ ಬೆಂಗಳೂರು ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ಕುಕ್ಕೆ ಸುಬ್ರಹ್ಮಣ್ಯ ಬಳಿ ತಡರಾತ್ರಿ ಕಾಡಾನೆ ದಾಳಿ ನಡೆಸಿದ್ದು ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಪುತ್ತೂರಿನಿಂದ ಕಾಣಿಯೂರು- ಸುಬ್ರಹ್ಮಣ್ಯ - ಗುಂಡ್ಯ ಮೂಲಕ ಬೆಂಗಳೂರು ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ಸಿಗೆ ಕಾಡಾನೆ ಅಡ್ಡ ಸಿಕ್ಕಿದೆ. ಸುಬ್ರಹ್ಮಣ್ಯ ಬಳಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ರಸ್ತೆ ಮಧ್ಯೆ ನಿಂತಿದ್ದ ಆನೆಯನ್ನು ನೋಡಿ ಬಸ್ಸಿನ ಚಾಲಕ ತಪ್ಪಿಸಲು ಯತ್ನ ಮಾಡಿದ್ದಾರೆ. ಈ ವೇಳೆ, ಕಾಡಾನೆ ಬಸ್ಸಿನ ಎಡಬದಿಗೆ ದಂತ ಮತ್ತು ಸೊಂಡಿಲಿನಿಂದ ತಿವಿದು ಹಾನಿಗೊಳಿಸಿದೆ, ಕೂಡಲೇ ಬಸ್ ಮುಂದಕ್ಕೆ ಚಲಿಸಿದ್ದು ಅಪಾಯದಿಂದ ಪಾರಾಗಿದೆ. ಆತಂಕಗೊಂಡಿದ್ದ ಪ್ರಯಾಣಿಕರು ಅಪಾಯದಿಂದ ಪಾರಾದ ಬಗ್ಗೆ ನಿಟ್ಟುಸಿರು ಬಿಟ್ಟಿದ್ದಾರೆ.
ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದು, ದುರಂತ ತಪ್ಪಿದೆ ಎನ್ನುವ ಮಾತು ಕೇಳಿಬಂದಿದೆ. ಕೂಡಲೇ ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬಸ್ಸಿಗೆ ದೊಡ್ಡ ಮಟ್ಟದ ಹಾನಿಯಾಗಿಲ್ಲವೆಂದು ಕಂಡುಬಂದಿದ್ದರಿಂದ ನಸುಕಿನ ವೇಳೆಗೆ ಬಸ್ ಬೆಂಗಳೂರಿನತ್ತ ತೆರಳಿದೆ
Wild elephant attacks KSRTC bus at Subramanya Highway in Mangalore. The bus was going to Bangalore from Puttur, no casulaties have been reported. Due to the timely presence of the driver, a major incident has been averted.
01-04-26 08:56 pm
HK News Staffer
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm