ಬ್ರೇಕಿಂಗ್ ನ್ಯೂಸ್
30-10-20 12:49 pm Mangalore Reporter ಕರಾವಳಿ
ಪಡುಬಿದ್ರಿ, ಅಕ್ಟೋಬರ್ 30 : ಕೊರೊನಾ ಕಾರಣ ಸಾಲ ಮರು ಪಾವತಿಸಲು ಆಗದ ಚಿಂತೆಯಲ್ಲಿ ಪಡುಬಿದ್ರಿಯ ಆಟೋ ಚಾಲಕರೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕ ಎಂ. ಸತೀಶ್ ಪೂಜಾರಿ (58) ಎಂಬವರಾಗಿದ್ದು ಈ ಹಿಂದೆ ಬಸ್ ಚಾಲಕರಾಗಿದ್ದರು. ಬಳಿಕ ಪಡುಬಿದ್ರಿಯಲ್ಲಿ ಆಟೋ ರಿಕ್ಷಾ ಚಾಲಕರಾಗಿ ತೊಡಗಿಸಿದ್ದರು. ಸ್ವಂತ ರಿಕ್ಷಾ ಹೊಂದಲು ಹಾಗೂ ಅನಾರೋಗ್ಯಕ್ಕಾಗಿ ಈ ಹಿಂದೆ ವಿವಿಧೆಡೆ ಸಾಲ ಪಡೆದಿದ್ದ ಅವರು, ಪಡುಬಿದ್ರಿ ಪೆಟ್ರೋಲ್ ಬಂಕ್ ಬಳಿ ಅ.27ರಂದು ವಿಷ ಸೇವಿಸಿದ್ದರು. ವಿಷ ಸೇವನೆ ಬಗ್ಗೆ ತಿಳಿದ ಇನ್ನೊಬ್ಬ ಆಟೋ ಚಾಲಕ, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Coronavirus lockdown effect Auto driver from Padubidri commits suicide due to financial crises.
20-09-24 11:59 am
HK News Desk
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
BJP MLA Munirathna, honeytrap, Blackmail: ಏಡ್...
19-09-24 08:42 pm
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
19-09-24 09:51 pm
HK News Desk
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
19-09-24 11:12 pm
Mangalore Correspondent
Lokayukta, Kinnigoli, Crime: ಗುತ್ತಿಗೆದಾರರಿಂದ...
19-09-24 10:38 pm
Mangalore, Off roading, Car: 20-21ರಂದು ಮುಡಿಪಿ...
19-09-24 09:08 pm
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am