ಬ್ರೇಕಿಂಗ್ ನ್ಯೂಸ್
02-06-23 09:47 am Mangaluru Correspondent ಕರಾವಳಿ
ಉಳ್ಳಾಲ, ಜೂ.2: ನಿನ್ನೆ ಸಂಜೆ ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದ ಆರು ಮಂದಿ ಪ್ಯಾರ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರು ಹಿಂದೂ ಸಂಘಟನೆ ಕಾರ್ಯಕರ್ತರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲದ ಸಚಿನ್, ತಲಪಾಡಿ ನಿವಾಸಿಗಳಾದ ಮೋಕ್ಷಿತ್ ಮತ್ತು ಸುಹಾನ್ ನನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಪೈಕಿ ಮೋಕ್ಷಿತ್ ಅಪ್ರಾಪ್ತನಾಗಿದ್ದಾನೆ.
ಕೇರಳದ ಚೆರ್ಕಳದ ಜಾಫರ್ ಶರೀಫ್ , ಮಂಜೇಶ್ವರ ಮೂಲದ ಮುಜೀಬ್ ಮತ್ತು ಆಶಿಕ್ ಹಲ್ಲೆಗೊಳಗಾದವರು. ಮಂಗಳೂರಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾದ ಇವರು ಮೂವರು ಹಿಂದೂ ಸಹಪಾಠಿ ವಿದ್ಯಾರ್ಥಿನಿಯರೊಂದಿಗೆ ಸೋಮೇಶ್ವರ ಸಮುದ್ರ ತೀರಕ್ಕೆ ನಿನ್ನೆ ಸಂಜೆ ಆಗಮಿಸಿದ್ದರು. ಮೂವರು ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ತಂಡವೊಂದು ಹಿಂಬಾಲಿಸಿತ್ತು. ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದ ಕಾರಣಕ್ಕೆ ತಂಡ ನೈತಿಕ ಪೊಲೀಸ್ ಗಿರಿ ನಡೆಸಿತ್ತು.
ಪ್ರಕರಣದ ಆರೋಪಿಗಳ ಪತ್ತೆಗಾಗಿ ಎರಡು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದ್ದು, ಇದೀಗ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಗಾಯಗೊಂಡ ಯುವಕರ
ಜತೆಗಿದ್ದ ಮೂವರು ವಿದ್ಯಾರ್ಥಿನಿಯರು ಕೇರಳಕ್ಕೆ ತೆರಳಿರುವ ಮಾಹಿತಿಯಿದೆ.
Mangalore Ullal Someshwara beach moral police, four Hindu activist have been arrested for assaulting students
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am