ಬ್ರೇಕಿಂಗ್ ನ್ಯೂಸ್
02-06-23 09:47 am Mangaluru Correspondent ಕರಾವಳಿ
ಉಳ್ಳಾಲ, ಜೂ.2: ನಿನ್ನೆ ಸಂಜೆ ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದ ಆರು ಮಂದಿ ಪ್ಯಾರ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರು ಹಿಂದೂ ಸಂಘಟನೆ ಕಾರ್ಯಕರ್ತರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲದ ಸಚಿನ್, ತಲಪಾಡಿ ನಿವಾಸಿಗಳಾದ ಮೋಕ್ಷಿತ್ ಮತ್ತು ಸುಹಾನ್ ನನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಪೈಕಿ ಮೋಕ್ಷಿತ್ ಅಪ್ರಾಪ್ತನಾಗಿದ್ದಾನೆ.
ಕೇರಳದ ಚೆರ್ಕಳದ ಜಾಫರ್ ಶರೀಫ್ , ಮಂಜೇಶ್ವರ ಮೂಲದ ಮುಜೀಬ್ ಮತ್ತು ಆಶಿಕ್ ಹಲ್ಲೆಗೊಳಗಾದವರು. ಮಂಗಳೂರಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾದ ಇವರು ಮೂವರು ಹಿಂದೂ ಸಹಪಾಠಿ ವಿದ್ಯಾರ್ಥಿನಿಯರೊಂದಿಗೆ ಸೋಮೇಶ್ವರ ಸಮುದ್ರ ತೀರಕ್ಕೆ ನಿನ್ನೆ ಸಂಜೆ ಆಗಮಿಸಿದ್ದರು. ಮೂವರು ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ತಂಡವೊಂದು ಹಿಂಬಾಲಿಸಿತ್ತು. ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದ ಕಾರಣಕ್ಕೆ ತಂಡ ನೈತಿಕ ಪೊಲೀಸ್ ಗಿರಿ ನಡೆಸಿತ್ತು.
ಪ್ರಕರಣದ ಆರೋಪಿಗಳ ಪತ್ತೆಗಾಗಿ ಎರಡು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದ್ದು, ಇದೀಗ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಗಾಯಗೊಂಡ ಯುವಕರ
ಜತೆಗಿದ್ದ ಮೂವರು ವಿದ್ಯಾರ್ಥಿನಿಯರು ಕೇರಳಕ್ಕೆ ತೆರಳಿರುವ ಮಾಹಿತಿಯಿದೆ.
Mangalore Ullal Someshwara beach moral police, four Hindu activist have been arrested for assaulting students
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm