ಬ್ರೇಕಿಂಗ್ ನ್ಯೂಸ್
02-06-23 09:47 am Mangaluru Correspondent ಕರಾವಳಿ
ಉಳ್ಳಾಲ, ಜೂ.2: ನಿನ್ನೆ ಸಂಜೆ ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದ ಆರು ಮಂದಿ ಪ್ಯಾರ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರು ಹಿಂದೂ ಸಂಘಟನೆ ಕಾರ್ಯಕರ್ತರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲದ ಸಚಿನ್, ತಲಪಾಡಿ ನಿವಾಸಿಗಳಾದ ಮೋಕ್ಷಿತ್ ಮತ್ತು ಸುಹಾನ್ ನನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಪೈಕಿ ಮೋಕ್ಷಿತ್ ಅಪ್ರಾಪ್ತನಾಗಿದ್ದಾನೆ.
ಕೇರಳದ ಚೆರ್ಕಳದ ಜಾಫರ್ ಶರೀಫ್ , ಮಂಜೇಶ್ವರ ಮೂಲದ ಮುಜೀಬ್ ಮತ್ತು ಆಶಿಕ್ ಹಲ್ಲೆಗೊಳಗಾದವರು. ಮಂಗಳೂರಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾದ ಇವರು ಮೂವರು ಹಿಂದೂ ಸಹಪಾಠಿ ವಿದ್ಯಾರ್ಥಿನಿಯರೊಂದಿಗೆ ಸೋಮೇಶ್ವರ ಸಮುದ್ರ ತೀರಕ್ಕೆ ನಿನ್ನೆ ಸಂಜೆ ಆಗಮಿಸಿದ್ದರು. ಮೂವರು ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ತಂಡವೊಂದು ಹಿಂಬಾಲಿಸಿತ್ತು. ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದ ಕಾರಣಕ್ಕೆ ತಂಡ ನೈತಿಕ ಪೊಲೀಸ್ ಗಿರಿ ನಡೆಸಿತ್ತು.
ಪ್ರಕರಣದ ಆರೋಪಿಗಳ ಪತ್ತೆಗಾಗಿ ಎರಡು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದ್ದು, ಇದೀಗ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಗಾಯಗೊಂಡ ಯುವಕರ
ಜತೆಗಿದ್ದ ಮೂವರು ವಿದ್ಯಾರ್ಥಿನಿಯರು ಕೇರಳಕ್ಕೆ ತೆರಳಿರುವ ಮಾಹಿತಿಯಿದೆ.
Mangalore Ullal Someshwara beach moral police, four Hindu activist have been arrested for assaulting students
03-07-26 01:21 pm
HK News Staffer
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
03-07-26 09:40 pm
HK News Staffer
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
03-07-26 07:45 pm
HK News Staffer
ಮುಸ್ಲಿಂ ಧರ್ಮಗುರುಗಳಿಗೆ ನಿಂದನೆ ; ಪುನೀತ್ ಕೆರೆಹಳ್...
03-07-26 06:59 pm
ಇನ್ಸ್ಟಾ ಗ್ರಾಮ್ ಸ್ಟಾರ್ ಧನ್ಯಾ ಕುಂಬಳೆ ಹೆದ್ದಾರಿ...
03-07-26 04:22 pm
ಬೆಂಗಳೂರಿನಲ್ಲಿ ಡೇಂಜರ್ ಡೇ ಕೇರ್ ; ಪುಟ್ಟ ಮಕ್ಕಳನ್ನ...
03-07-26 02:41 pm
ಮಂಗಳೂರು ಜೈಲಿಗೆ ಹೊರಗಿನಿಂದ ಗಾಂಜಾ ಪೊಟ್ಟಣ ಎಸೆದ ವ್...
03-07-26 12:25 pm