ಬ್ರೇಕಿಂಗ್ ನ್ಯೂಸ್
02-06-23 04:35 pm Mangaluru Correspondent ಕರಾವಳಿ
ಮಂಗಳೂರು, ಜೂನ್ 2: ನಗರದ ಉರ್ವಾದಲ್ಲಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕಚೇರಿಯಲ್ಲೇ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ.
ಅಳಪೆ ನಿವಾಸಿ ಕೀರ್ತನ್ (30) ಮೃತ ವ್ಯಕ್ತಿ. ಇವರು ಮೂಡಾ ಕಚೇರಿಯಲ್ಲಿ ನೌಕರನಾಗಿದ್ದು ಇತ್ತೀಚೆಗೆ ದ್ವಿತೀಯ ದರ್ಜೆ ಸಹಾಯಕರಾಗಿ ಭಡ್ತಿ ಪಡೆದಿದ್ದರು. ಇಂದು ಬೆಳಗ್ಗೆ ಕಚೇರಿಗೆ ಬಂದಿದ್ದ ಕೀರ್ತನ್ ಸ್ಟೋರ್ ರೂಂಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಆನಂತರ, ಯಾರೋ ಸಿಬ್ಬಂದಿ ಬಾಗಿಲು ಬಡಿದ ಕಾರಣ ಹೊರ ಬಂದಿದ್ದರು. ಮತ್ತೆ ಸ್ವಲ್ಪ ಹೊತ್ತಲ್ಲೆ ಕೀರ್ತನ್ ನಾಪತ್ತೆಯಾಗಿದ್ದರು.
ಕೀರ್ತನ್ ನಾಪತ್ತೆಯಾದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಮೊಬೈಲ್ ಲೊಕೇಶನ್ ಪರಿಶೀಲಿಸಿದಾಗ ಮಧ್ಯಾಹ್ನ 12.30ರ ವೇಳೆ ಮೂಡಾ ಕಚೇರಿಯಲ್ಲೇ ಇರುವಿಕೆ ಕಂಡು ಬಂದಿತ್ತು. ಮೂಡಾದ ಸ್ಟೋರ್ ರೂಮ್ ಪರಿಶೀಲಿಸಿದಾಗ ಕೀರ್ತನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೀರ್ತನ್ ಅವರು ಈ ಹಿಂದೆ ಡೆಂಗ್ಯು ಜ್ವರದಿಂದ ಬಳಲಿ ಕಾಲಿನ ಬಲ ಕಳಕೊಂಡಿದ್ದು ನಡೆದಾಡಲು ಕಷ್ಟ ಪಡುತ್ತಿದ್ದರಂತೆ. ಮೃತ ಕೀರ್ತನ್ ಪತ್ನಿ ಉಪನ್ಯಾಸಕಿಯಾಗಿದ್ದು, ಏಕೈಕ ಪುತ್ರಿ ಎಲ್ ಕೆಜಿ ಓದುತ್ತಿದ್ದಾಳೆ
Mangalore Muda office staff commit suicide inside the storeroom. The deceased has been identified as Keerthan (30). Some serious health issues have occurred in the suicide suspect's family. Keerthan was missing for a while, and when police traced his location, it was in the shwing storeroom of Muda.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am