ಬ್ರೇಕಿಂಗ್ ನ್ಯೂಸ್
02-06-23 04:35 pm Mangaluru Correspondent ಕರಾವಳಿ
ಮಂಗಳೂರು, ಜೂನ್ 2: ನಗರದ ಉರ್ವಾದಲ್ಲಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕಚೇರಿಯಲ್ಲೇ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ.
ಅಳಪೆ ನಿವಾಸಿ ಕೀರ್ತನ್ (30) ಮೃತ ವ್ಯಕ್ತಿ. ಇವರು ಮೂಡಾ ಕಚೇರಿಯಲ್ಲಿ ನೌಕರನಾಗಿದ್ದು ಇತ್ತೀಚೆಗೆ ದ್ವಿತೀಯ ದರ್ಜೆ ಸಹಾಯಕರಾಗಿ ಭಡ್ತಿ ಪಡೆದಿದ್ದರು. ಇಂದು ಬೆಳಗ್ಗೆ ಕಚೇರಿಗೆ ಬಂದಿದ್ದ ಕೀರ್ತನ್ ಸ್ಟೋರ್ ರೂಂಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಆನಂತರ, ಯಾರೋ ಸಿಬ್ಬಂದಿ ಬಾಗಿಲು ಬಡಿದ ಕಾರಣ ಹೊರ ಬಂದಿದ್ದರು. ಮತ್ತೆ ಸ್ವಲ್ಪ ಹೊತ್ತಲ್ಲೆ ಕೀರ್ತನ್ ನಾಪತ್ತೆಯಾಗಿದ್ದರು.
ಕೀರ್ತನ್ ನಾಪತ್ತೆಯಾದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಮೊಬೈಲ್ ಲೊಕೇಶನ್ ಪರಿಶೀಲಿಸಿದಾಗ ಮಧ್ಯಾಹ್ನ 12.30ರ ವೇಳೆ ಮೂಡಾ ಕಚೇರಿಯಲ್ಲೇ ಇರುವಿಕೆ ಕಂಡು ಬಂದಿತ್ತು. ಮೂಡಾದ ಸ್ಟೋರ್ ರೂಮ್ ಪರಿಶೀಲಿಸಿದಾಗ ಕೀರ್ತನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೀರ್ತನ್ ಅವರು ಈ ಹಿಂದೆ ಡೆಂಗ್ಯು ಜ್ವರದಿಂದ ಬಳಲಿ ಕಾಲಿನ ಬಲ ಕಳಕೊಂಡಿದ್ದು ನಡೆದಾಡಲು ಕಷ್ಟ ಪಡುತ್ತಿದ್ದರಂತೆ. ಮೃತ ಕೀರ್ತನ್ ಪತ್ನಿ ಉಪನ್ಯಾಸಕಿಯಾಗಿದ್ದು, ಏಕೈಕ ಪುತ್ರಿ ಎಲ್ ಕೆಜಿ ಓದುತ್ತಿದ್ದಾಳೆ
Mangalore Muda office staff commit suicide inside the storeroom. The deceased has been identified as Keerthan (30). Some serious health issues have occurred in the suicide suspect's family. Keerthan was missing for a while, and when police traced his location, it was in the shwing storeroom of Muda.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm