ಬ್ರೇಕಿಂಗ್ ನ್ಯೂಸ್
02-06-23 04:35 pm Mangaluru Correspondent ಕರಾವಳಿ
ಮಂಗಳೂರು, ಜೂನ್ 2: ನಗರದ ಉರ್ವಾದಲ್ಲಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕಚೇರಿಯಲ್ಲೇ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ.
ಅಳಪೆ ನಿವಾಸಿ ಕೀರ್ತನ್ (30) ಮೃತ ವ್ಯಕ್ತಿ. ಇವರು ಮೂಡಾ ಕಚೇರಿಯಲ್ಲಿ ನೌಕರನಾಗಿದ್ದು ಇತ್ತೀಚೆಗೆ ದ್ವಿತೀಯ ದರ್ಜೆ ಸಹಾಯಕರಾಗಿ ಭಡ್ತಿ ಪಡೆದಿದ್ದರು. ಇಂದು ಬೆಳಗ್ಗೆ ಕಚೇರಿಗೆ ಬಂದಿದ್ದ ಕೀರ್ತನ್ ಸ್ಟೋರ್ ರೂಂಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಆನಂತರ, ಯಾರೋ ಸಿಬ್ಬಂದಿ ಬಾಗಿಲು ಬಡಿದ ಕಾರಣ ಹೊರ ಬಂದಿದ್ದರು. ಮತ್ತೆ ಸ್ವಲ್ಪ ಹೊತ್ತಲ್ಲೆ ಕೀರ್ತನ್ ನಾಪತ್ತೆಯಾಗಿದ್ದರು.
ಕೀರ್ತನ್ ನಾಪತ್ತೆಯಾದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಮೊಬೈಲ್ ಲೊಕೇಶನ್ ಪರಿಶೀಲಿಸಿದಾಗ ಮಧ್ಯಾಹ್ನ 12.30ರ ವೇಳೆ ಮೂಡಾ ಕಚೇರಿಯಲ್ಲೇ ಇರುವಿಕೆ ಕಂಡು ಬಂದಿತ್ತು. ಮೂಡಾದ ಸ್ಟೋರ್ ರೂಮ್ ಪರಿಶೀಲಿಸಿದಾಗ ಕೀರ್ತನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೀರ್ತನ್ ಅವರು ಈ ಹಿಂದೆ ಡೆಂಗ್ಯು ಜ್ವರದಿಂದ ಬಳಲಿ ಕಾಲಿನ ಬಲ ಕಳಕೊಂಡಿದ್ದು ನಡೆದಾಡಲು ಕಷ್ಟ ಪಡುತ್ತಿದ್ದರಂತೆ. ಮೃತ ಕೀರ್ತನ್ ಪತ್ನಿ ಉಪನ್ಯಾಸಕಿಯಾಗಿದ್ದು, ಏಕೈಕ ಪುತ್ರಿ ಎಲ್ ಕೆಜಿ ಓದುತ್ತಿದ್ದಾಳೆ
Mangalore Muda office staff commit suicide inside the storeroom. The deceased has been identified as Keerthan (30). Some serious health issues have occurred in the suicide suspect's family. Keerthan was missing for a while, and when police traced his location, it was in the shwing storeroom of Muda.
01-06-25 10:08 pm
HK News Desk
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
01-06-25 12:32 pm
Mangalore Correspondent
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
01-06-25 11:02 pm
Mangalore Correspondent
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm