ಬ್ರೇಕಿಂಗ್ ನ್ಯೂಸ್
06-06-23 12:59 pm Mangalore Correspondent ಕರಾವಳಿ
ಉಪ್ಪಿನಂಗಡಿ, ಜೂ.6: ಮನೆಯೊಂದರಲ್ಲಿ ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಬಿಟ್ಟು ದಂಪತಿ ನಾಪತ್ತೆಯಾಗಿರುವ ಘಟನೆ ಉಪ್ಪಿನಂಗಡಿ ಕರಾಯ ಬಳಿ ನಡೆದಿದೆ.
ಅಲೆಮಾರಿ ಜನಾಂಗದ ದಂಪತಿ ಕರಾಯದಲ್ಲಿ ಬುಟ್ಟಿ ಎಣೆಯುವ ಕೆಲಸ ಮಾಡಿಕೊಂಡಿದ್ದರು. ಮದ್ಯ ವ್ಯಸನಿಗಳಾದ ದಂಪತಿಗೆ ದಿನೇಶ ಎಂಬ ನಾಲ್ಕು ವರ್ಷದ ಮಗು ಮತ್ತು ಒಂದು ತಿಂಗಳ ಹೆಣ್ಣು ಮಗು ಇತ್ತು.
ಎರಡು ಮಕ್ಕಳನ್ನು ಜೂ.2ರಂದು ಕರಾಯ ಗ್ರಾಮದ ಫಾತಿಮಾ ಎಂಬವರ ಮನೆಯೊಂದರಲ್ಲಿ ಬಿಟ್ಟು ನಾವು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಹೋಗಿ ಬರುತ್ತೇವೆ ಎಂದು ಹೋದ ದಂಪತಿಗಳು ವಾಪಸ್ ಆಗಲೇ ಇಲ್ಲ
ಇದೀಗ ಫಾತಿಮಾ 2 ದಿನ ಕಳೆದರೂ ದಂಪತಿ ಕಾಣಿಸಿಕೊಳ್ಳದೆ ಇರುವುದರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳ ಗಮನಕ್ಕೆ ತಂದು ಮಕ್ಕಳನ್ನು ರವಿವಾರ ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಿದ್ದಾರೆ.
ದಂಪತಿಯ ನಾಪತ್ತೆ ಬಗ್ಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ
Uppinangady couple missing after leaving thier baby and two children in neighbours house. The couple had stated that they are going to Wenlock hospital in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 01:13 pm
HK News Staffer
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm