ಬ್ರೇಕಿಂಗ್ ನ್ಯೂಸ್
06-06-23 03:04 pm Mangalore Correspondent ಕರಾವಳಿ
ಪುತ್ತೂರು, ಜೂನ್ 6 : ಚಾರ್ಮಾಡಿ ಘಾಟಿ ರಸ್ತೆಯ ಮೂರನೇ ತಿರುವಿನಲ್ಲಿ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.
ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಗುಂಡಿ ನಿವಾಸಿ ಮಹಮ್ಮದ್ ಇರ್ಫಾನ್ ಎಂದು ಗುರುತಿಸಲಾಗಿದೆ. ಇರ್ಫಾನ್(22) ಮತ್ತು ಎಡ್ವರ್ಡ್(19) ದ್ವಿಚಕ್ರ ವಾಹನದಲ್ಲಿ ಕೊಟ್ಟಿಗೆಹಾರದಿಂದ ಉಜಿರೆ ಕಡೆಗೆ ಬರುತ್ತಿದ್ದ ವೇಳೆ ಚಾರ್ಮಾಡಿ ಮೂರನೇ ತಿರುವಿನಲ್ಲಿ ಎದುರಿನಿಂದ ಬರುತ್ತಿದ್ದ ಬಸ್ ಡಿಕ್ಕಿಯಾಗಿದೆ. ಬೈಕಿನ ಹ್ಯಾಂಡಲ್ ಗೆ ಬಸ್ಸಿನ ಮುಂಭಾಗ ತಾಗಿದ್ದು ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಕೂಡಲೇ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆತಂದಿದ್ದು ಅಷ್ಟರಲ್ಲಿ ಇರ್ಫಾನ್ ಸಾವು ಕಂಡಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಎಡ್ವರ್ಡ್ ಗಂಭೀರ ಗಾಯಗೊಂಡಿದ್ದು ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ಧರ್ಮಸ್ಥಳದಿಂದ ಹರಪ್ಪನಹಳ್ಳಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಬಸ್ಸಿನ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ದುರ್ಘಟನೆ ಆಗಿದ್ದಾಗಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Charmadi Ghat KSRTC Bus rams Two wheeler, Bike rider killed on spot
10-10-24 10:57 pm
Bangalore Correspondent
Mandya Lottery, Kerala; ಮಂಡ್ಯದ ಗ್ಯಾರೇಜ್ ಮೆಕ್ಯ...
10-10-24 08:19 pm
Congress MLA Vinay Kulkarni, rape, Power TV:...
09-10-24 09:47 pm
MLA Munirathna honey trap case, blackmail: ಇಬ...
09-10-24 04:47 pm
ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ; ರಾಜ್ಯದಲ್ಲಿ ಸಿಎ...
08-10-24 10:08 pm
10-10-24 01:00 pm
HK News Desk
ಹರ್ಯಾಣದ ಆಡಳಿತ ವಿರೋಧಿ ಅಲೆಯಲ್ಲಿ ಕೊಚ್ಚಿ ಹೋಗಲಿದ್ದ...
08-10-24 05:45 pm
ಹರ್ಯಾಣದಲ್ಲಿ ಅಚ್ಚರಿ ಫಲಿತಾಂಶ ; ಉಲ್ಟಾ ಹೊಡೆದ ಸಮೀಕ...
08-10-24 02:42 pm
ರಷ್ಯಾ ನಿರ್ಮಿತ ರೈಫಲ್ ಹಿಡಿದು 'ಇಸ್ರೇಲ್ ಹೆಚ್ಚು ಕಾ...
05-10-24 06:40 pm
Tirupati laddu row, CBI: ತಿರುಪತಿ ಲಡ್ಡಿನಲ್ಲಿ ಕ...
04-10-24 07:10 pm
10-10-24 11:19 pm
Mangalore Correspondent
Mumtaz Ali suicide, Abdul Sattar, Prathibha K...
10-10-24 10:04 pm
Prof Hemantha Kumar, NITK, Mangalore; ಎನ್ಐಟಿಕ...
10-10-24 08:28 pm
Canara Bank, coffee growers protest, Mangalor...
10-10-24 08:24 pm
Mangalore crime, Jitendra Kottary, Lotus Pro...
10-10-24 01:52 pm
10-10-24 03:30 pm
Mangaluru Correspondent
ಬರೋಬ್ಬರಿ ಆರು ಕೋಟಿ ಮೌಲ್ಯದ ಆರೂವರೆ ಕೇಜಿ ಎಂಡಿಎಂಎ...
07-10-24 04:25 pm
Kundapura, Bangalore crime: 27 ವರ್ಷದ ಕುಂದಾಪುರ...
06-10-24 09:43 pm
Udupi, Online Fraud, Kota Srinivas Poojary: ಸ...
06-10-24 08:40 pm
Mangalore crime, Alwyn DSouza, Catholic Sabha...
05-10-24 08:26 pm