ಬ್ರೇಕಿಂಗ್ ನ್ಯೂಸ್
06-06-23 03:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 6: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಜೂನ್ 6ರಿಂದ 11ರ ವರೆಗೆ ಭಾರೀ ಮಳೆಯಾಗಲಿದೆ. ಸಮುದ್ರದಲ್ಲಿ ಅಬ್ಬರ ಹೆಚ್ಚಾಗಲಿದ್ದು ತೀರ ಪ್ರದೇಶದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ದ.ಕ. ಜಿಲ್ಲಾಡಳಿತ ಸೂಚನೆ ನೀಡಿದೆ.
ಕರಾವಳಿಯಲ್ಲಿ ಮಳೆ ಇಲ್ಲದೆ ಜನ ಹೈರಾಣಾಗಿದ್ದಾರೆ. ರಾತ್ರಿ- ಹಗಲೆನ್ನದೆ ವಾತಾವರಣ ಬಿಸಿಯಾಗುತ್ತಿದ್ದು ತೀವ್ರ ಸೆಕೆ ಎದುರಾಗಿದೆ. ಜೂನ್ ತಿಂಗಳಲ್ಲಿ ವಾರ ಕಳೆದರೂ ಮಳೆ ಕಾಣಿಸಿಕೊಳ್ಳದೆ ಜನ ಚಿಂತೆ ಪಡುವಂತಾಗಿದೆ. ಮುಂಗಾರು ಕೇರಳ ಪ್ರವೇಶ ವಿಳಂಬದಿಂದಾಗಿ ರಾಜ್ಯಕ್ಕೂ ಮಳೆ ಬಂದಿಲ್ಲ. ಜೂನ್ 10ರ ವೇಳೆಗೆ ಕೇರಳಕ್ಕೆ ಮುಂಗಾರು ಆಗಮಿಸುವ ಸಾಧ್ಯತೆಯಿದ್ದು ಆನಂತರವಷ್ಟೇ ರಾಜ್ಯದ ಕರಾವಳಿಗೆ ಮುಂಗಾರು ಎಂಟ್ರಿ ಕೊಡಲಿದೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಕಾಣಿಸಿಕೊಂಡಲ್ಲಿ ಮುಂಗಾರು ಪ್ರಬಲಗೊಂಡು ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಚಂಡಮಾರುತದ ಪ್ರಭಾವದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿಲ್ಲ.
Heavy rains expected in Mangalore as depression over Arabian Sea to intensify into cyclonic storm. The India Meteorological Department (IMD) has forecast heavy rainfall for karavali region and Konkan regions till June 12 as a depression over the southeast Arabian Sea, south of Porbandar in Gujarat, is likely to move northwestward and intensify into a cyclonic storm.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am