ಬ್ರೇಕಿಂಗ್ ನ್ಯೂಸ್
30-10-20 07:43 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 30 :ನಗರದ ಫಳ್ನೀರ್ ನಲ್ಲಿ ಹೊಟೇಲಿಗೆ ಬಂದಿದ್ದ ನಾಲ್ವರು ಯುವಕರ ತಂಡ, ತಿಂಡಿ ವಿಚಾರದಲ್ಲಿ ಗಲಾಟೆ ನಡೆಸಿ ಸಿಬಂದಿ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ.
ಫಳ್ನೀರ್ ನಲ್ಲಿರುವ ಎಂಎಫ್ ಸಿ ಹೊಟೇಲ್ ನಲ್ಲಿ ಸಂಜೆ 5.30ರ ಸುಮಾರಿಗೆ ಘಟನೆ ನಡೆದಿದೆ. ಇಬ್ಬರು ಸಿಬಂದಿಗೆ ತೀವ್ರ ಹಲ್ಲೆ ನಡೆಸಿದ್ದು ಆಬಳಿಕ ಸ್ಥಳೀಯರು ಜೊತೆ ಸೇರಿ ದಾಂಧಲೆಗೈದ ಯುವಕರನ್ನು ಹಿಡಿಯಲು ಯತ್ನಿಸಿದ್ದಕ್ಕೆ ಗುಂಡು ಹಾರಿಸಿದ್ದಾರೆ. ಈ ವೇಳೆ, ಇಬ್ಬರು ಹೊಟೇಲ್ ಸಿಬಂದಿಗೆ ಗುಂಡೇಟು ತಗಲಿದೆ.
ಸಂಜೆ ಹೊತ್ತಿಗೆ ಫಳ್ನೀರ್ ಬಳಿಯ ಎಂಎಫ್ಸಿ ಹೊಟೇಲಿಗೆ ನಾಲ್ವರು ಯುವಕರು ಬಂದಿದ್ದು ತಿಂಡಿ ಕೇಳಿದ್ದಾರೆ. ಸಮೋಸಾ ವಿಚಾರದಲ್ಲಿ ವಾಗ್ವಾದ ನಡೆದಿದ್ದು ಬಳಿಕ ಹೊಟೇಲಿನಲ್ಲಿ ದಾಂಧಲೆ ನಡೆಸಿದ್ದಾರೆ. ಗಾಜು, ಪೀಠೋಪಕರಣಕ್ಕೆ ಹಾನಿಗೈದಿದ್ದಾರೆ. ಸ್ಥಳೀಯರು ಸೇರಿದಾಗ, ಯುವಕರು ಪರಾರಿಯಾಗಲು ಯತ್ನಿಸಿದ್ದಾರೆ. ಈ ಪೈಕಿ ಇಬ್ಬರನ್ನು ಸ್ಥಳೀಯರು ಹಿಡಿದಿದ್ದಾರೆ. ಮತ್ತಿಬ್ಬರು ಆಟೋ ಹತ್ತಿಕೊಂಡು ಪರಾರಿಯಾಗಿದ್ದಾರೆ. ನಾಲ್ವರು ಸಿಬಂದಿಗೆ ಗಾಯಗಳಾಗಿದ್ದು ವೆನ್ಲಾಕ್ ಮತ್ತು ಅಥೆನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪೂರ್ವ ದ್ವೇಷದಲ್ಲಿ ತಂಡ ಕಟ್ಟಿಕೊಂಡು ಬಂದು ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ. ಯುವಕರು ಉಳ್ಳಾಲದವರೆಂದು ಸಿಬಂದಿ ತಿಳಿಸಿದ್ದಾರೆ. ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಬಂದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ
In a shocking incident, a group of anonymous attackers on Friday, October 30 fired gunshots at MFC hotel located in Falnir, Mangalore.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm