ಬ್ರೇಕಿಂಗ್ ನ್ಯೂಸ್
30-10-20 07:43 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 30 :ನಗರದ ಫಳ್ನೀರ್ ನಲ್ಲಿ ಹೊಟೇಲಿಗೆ ಬಂದಿದ್ದ ನಾಲ್ವರು ಯುವಕರ ತಂಡ, ತಿಂಡಿ ವಿಚಾರದಲ್ಲಿ ಗಲಾಟೆ ನಡೆಸಿ ಸಿಬಂದಿ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ.
ಫಳ್ನೀರ್ ನಲ್ಲಿರುವ ಎಂಎಫ್ ಸಿ ಹೊಟೇಲ್ ನಲ್ಲಿ ಸಂಜೆ 5.30ರ ಸುಮಾರಿಗೆ ಘಟನೆ ನಡೆದಿದೆ. ಇಬ್ಬರು ಸಿಬಂದಿಗೆ ತೀವ್ರ ಹಲ್ಲೆ ನಡೆಸಿದ್ದು ಆಬಳಿಕ ಸ್ಥಳೀಯರು ಜೊತೆ ಸೇರಿ ದಾಂಧಲೆಗೈದ ಯುವಕರನ್ನು ಹಿಡಿಯಲು ಯತ್ನಿಸಿದ್ದಕ್ಕೆ ಗುಂಡು ಹಾರಿಸಿದ್ದಾರೆ. ಈ ವೇಳೆ, ಇಬ್ಬರು ಹೊಟೇಲ್ ಸಿಬಂದಿಗೆ ಗುಂಡೇಟು ತಗಲಿದೆ.

ಸಂಜೆ ಹೊತ್ತಿಗೆ ಫಳ್ನೀರ್ ಬಳಿಯ ಎಂಎಫ್ಸಿ ಹೊಟೇಲಿಗೆ ನಾಲ್ವರು ಯುವಕರು ಬಂದಿದ್ದು ತಿಂಡಿ ಕೇಳಿದ್ದಾರೆ. ಸಮೋಸಾ ವಿಚಾರದಲ್ಲಿ ವಾಗ್ವಾದ ನಡೆದಿದ್ದು ಬಳಿಕ ಹೊಟೇಲಿನಲ್ಲಿ ದಾಂಧಲೆ ನಡೆಸಿದ್ದಾರೆ. ಗಾಜು, ಪೀಠೋಪಕರಣಕ್ಕೆ ಹಾನಿಗೈದಿದ್ದಾರೆ. ಸ್ಥಳೀಯರು ಸೇರಿದಾಗ, ಯುವಕರು ಪರಾರಿಯಾಗಲು ಯತ್ನಿಸಿದ್ದಾರೆ. ಈ ಪೈಕಿ ಇಬ್ಬರನ್ನು ಸ್ಥಳೀಯರು ಹಿಡಿದಿದ್ದಾರೆ. ಮತ್ತಿಬ್ಬರು ಆಟೋ ಹತ್ತಿಕೊಂಡು ಪರಾರಿಯಾಗಿದ್ದಾರೆ. ನಾಲ್ವರು ಸಿಬಂದಿಗೆ ಗಾಯಗಳಾಗಿದ್ದು ವೆನ್ಲಾಕ್ ಮತ್ತು ಅಥೆನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಪೂರ್ವ ದ್ವೇಷದಲ್ಲಿ ತಂಡ ಕಟ್ಟಿಕೊಂಡು ಬಂದು ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ. ಯುವಕರು ಉಳ್ಳಾಲದವರೆಂದು ಸಿಬಂದಿ ತಿಳಿಸಿದ್ದಾರೆ. ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಬಂದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ
In a shocking incident, a group of anonymous attackers on Friday, October 30 fired gunshots at MFC hotel located in Falnir, Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm