ಬ್ರೇಕಿಂಗ್ ನ್ಯೂಸ್
30-10-20 09:18 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ 30 : ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟವಾಗಿದ್ದು ತುಳು ಸಂಶೋಧಕ, ಸಾಹಿತಿ ಪ್ರೊ.ಎ.ವಿ. ನಾವಡ, ಹಿರಿಯ ವೈದ್ಯ ಡಾ.ಯು.ವಿ. ಶೆಣೈ ಸೇರಿ 38 ಮಂದಿಯನ್ನು ಆಯ್ಕೆ ಮಾಡಲಾಗಿದೆ.
ರಂಗಭೂಮಿ ಕಲಾವಿದ ಚೇತನ್ ರೈ ಮಾಣಿ, ಪತ್ರಿಕೋದ್ಯಮದಲ್ಲಿ ಬಿ.ಟಿ. ರಂಜನ್, ಶ್ರೀನಿವಾಸ ನಾಯಕ್ ಇಂದಾಜೆ, ಜಿನ್ನಪ್ಪ ಗೌಡ, ಸಮಾಜಸೇವೆಗೆ ಸುಬ್ರಹ್ಮಣ್ಯ ಭಟ್, ಯಕ್ಷಗಾನ ಗಣೇಶ ಕೊಲೆಕಾಡಿ, ಇತಿಹಾಸಕಾರ ಡಾ.ವೈ ಉಮಾನಾಥ ಶೆಣೈ, ದೈವ ಪಾತ್ರಿ ಗಂಗಯ್ಯ ಪರವ ಸೇರಿ 30 ಮಂದಿ ವಿವಿಧ ಕ್ಷೇತ್ರಗಳ ಸಾಧಕರು, ಎಂಟು ಸಂಘ- ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿ ಜಿಲ್ಲಾಡಳಿತದಿಂದ ಪಟ್ಟಿ ಪ್ರಕಟಿಸಲಾಗಿದೆ.
Professor A V Navada and Dr Shenoy among 38 selected for Karnataka Rajyotsava Awards 2020.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm