ಬ್ರೇಕಿಂಗ್ ನ್ಯೂಸ್
07-06-23 11:09 pm Mangalore Correspondent ಕರಾವಳಿ
ಮಂಗಳೂರು, ಜೂ, 07: ಭಾರತೀಯ ರೈಲ್ವೆಯು ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಹೆಚ್ಚುವರಿ ರೈಲುಗಳನ್ನು ಬಿಡುತ್ತಲೇ ಇದೆ. ಹಾಗೆಯೆ ಮತ್ತೊಂದೆ ಹಬ್ಬ, ಹರಿದಿನಗಳ ಸಂದರ್ಭದಲ್ಲೂ ಸಹ ವಿಶೇಷ ರೈಲುಗಳ ವ್ಯವಸ್ಥೆಯನ್ನು ಸಹ ಕಲ್ಪಿಸುತ್ತಲೇ ಬಂದಿದೆ.
ಹಾಗೆಯೆ ಇದೀಗ ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ಬಿಡಲು ನಿರ್ಧರಿಸಿದೆ. ಹಾಗಾದರೆ ಈ ರೈಲು ಪ್ರಾರಂಭ ಆಗುವ ದಿನಾಂಕಗಳು ಮತ್ತು ಮಾರ್ಗಗಳ ವಿವರವನ್ನು ಇಲ್ಲಿ ತಿಳಿಯಿರಿ.
ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಸುವ ಸಲುವಾಗಿ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಜೂನ್ 9ರಿಂದ ಅಹಮದಾಬಾದ್ ಮತ್ತು ಮಂಗಳೂರು ನಡುವೆ ವಿಶೇಷ ಸಾಪ್ತಾಹಿಕ ರೈಲು ಬಿಡಲು ಭಾರತೀಯ ರೈಲ್ವೆ ನಿರ್ಧಾರ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. 09424 ಮತ್ತು 09423 ಸಂಖ್ಯೆಯ ರೈಲು ಅಹಮದಾಬಾದ್ ಮತ್ತು ಮಂಗಳೂರು ನಡುವೆ ಸಂಚಾರ ಆಂರಂಭಿಸಲಿದೆ. ಅಲ್ಲದೆ ವಿಶೇಷ ರೈಲು ದರ ಪಾವತಿಸಿ ಈ ರೈಲಿನಲ್ಲಿ ಸಂಚಾರ ಮಾಡಬಹುದಾಗಿದೆ ಎನ್ನುವ ಮಾಹಿತಿಯನ್ನು ನೀಡಿದೆ.
ಕೆಲವು ದಿನಗಳ ಹಿಂದೆಯಷ್ಟೇ ಒಡಿಶಾದ ಬಾಲಸೋರ್ನಲ್ಲಿ ನಡೆದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಈ ಹಿನ್ನೆ ರೈಲುಗಳಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳು ದೃಷ್ಟಿಯಿಂದ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಈ ವಿಶೇಷ ರೈಲು ಸಂಚಾರ ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು 09424 ಸಂಖ್ಯೆಯ ರೈಲು ಶುಕ್ರವಾರ ಸಂಜೆ 4 ಗಂಟೆಗೆ ಅಂದರೆ ಜೂನ್ 9ರಿಂದ ಆರಂಭವಾಗಲಿದೆ. ಅಹಮದಾಬಾದ್ನಿಂದ ಆರಂಭವಾಗುವ ಈ ರೈಲು ಜೂನ್ 9, 16 ಮತ್ತು 23 ಮೂರು ದಿನಗಳ ಕಾಲ ಸಂಚಾರ ಮಾಡಲಿದೆ. ನಂತರ ಶನಿವಾರ ಸಂಜೆ 7:40ಕ್ಕೆ ಮಂಗಳೂರು ತಲುಪಲಿದೆ.
ಹಾಗೆಯೆ 09423 ಸಂಖ್ಯೆಯ ರೈಲು ಜೂನ್ 10, 17 ಮತ್ತು 24 ರಂದು ಶನಿವಾರ ರಾತ್ರಿ 9:10ಕ್ಕೆ ಮಂಗಳೂರಿನ ಜಂಕ್ಷನ್ನಿಂದ ಹೊರಟು, ಸೋಮವಾರದಂದು (ಜೂನ್ 25) ಮುಂಜಾನೆ 1:15ಕ್ಕೆ ಅಹಮದಾಬಾದ್ ಜಂಕ್ಷನ್ಗೆ ತಲುಪುತ್ತದೆ ಎಂದು ತಿಳಿಸಿದೆ.
Mangalore Ahmedabad train to start from June 9th.
29-10-24 02:43 pm
HK News Desk
Yediyurappa, Vijayendra, Ramesh Jarkiholi: ವಿ...
28-10-24 07:40 pm
Tumkur selfie, Hamsa: ಸೆಲ್ಫಿ ಕ್ಲಿಕ್ಕಿಸುವಾಗ ಕೆ...
28-10-24 05:46 pm
ದಲಿತ - ಮೇಲ್ವರ್ಗದ ಜಾತಿ ಸಂಘರ್ಷ ; ಹತ್ತು ವರ್ಷಗಳ ಬ...
26-10-24 10:32 pm
Belekeri Scam, MLA Satish Sail Jail: ಬೇಲೆಕೇರಿ...
26-10-24 05:54 pm
29-10-24 12:01 pm
HK News Desk
ಕೇರಳದ ಯೂಟ್ಯೂಬರ್ ದಂಪತಿ ಸಾವಿಗೆ ಶರಣು ; ಕೊನೆಯ ವಿ...
28-10-24 08:38 pm
ಇಸ್ರೇಲಿಗೆ ನಮ್ಮ ಸಾಮರ್ಥ್ಯ ತೋರಿಸುತ್ತೇವೆ ಎಂದು ಪೋಸ...
28-10-24 05:56 pm
Cyber fraud, Digital arrest, Modi: "ಡಿಜಿಟಲ್ ಅ...
28-10-24 11:47 am
ನಕಲಿ ಕೋರ್ಟ್ ಸ್ಥಾಪಿಸಿ ಭೂ ವಿವಾದಗಳ ಬಗ್ಗೆ ತೀರ್ಪು...
25-10-24 10:51 pm
28-10-24 10:51 pm
Giridhar Shetty, Headline Karnataka, Mangalore
Leopard, pilar, Deralakatte; ದೇರಳಕಟ್ಟೆ ಪ್ರದೇಶ...
28-10-24 03:53 pm
MLA Harish Poonja, B K Harishprasad: ಪುಡಿ ರಾಜ...
28-10-24 01:00 pm
Pejawar Seer, Caste Census: ಪ್ರಜಾಪ್ರಭುತ್ವದಲ್ಲ...
27-10-24 10:37 pm
Ashok Rai Puttur, Mangalore; ನಾನೊಬ್ಬ ಹಿಂದು, ದ...
27-10-24 02:41 pm
29-10-24 01:01 pm
Mangalore Correspondent
Mangalore Murder, Crime, Kateel: ಕಟೀಲು ಬಳಿ ಮನ...
29-10-24 12:38 pm
Mangalore Crime, Drugs: ಪಣಂಬೂರಿನಲ್ಲಿ ಡ್ರಗ್ಸ್...
28-10-24 11:12 pm
Bangalore Crime, Blackmail: ಪತ್ನಿ ಮತ್ತು ಆಕೆಯ...
28-10-24 02:47 pm
Mangalore News, Cyber Fraud: ಮಹಾರಾಷ್ಟ್ರದ ಎಸ್ಐ...
27-10-24 08:57 pm