ಬ್ರೇಕಿಂಗ್ ನ್ಯೂಸ್
07-06-23 11:09 pm Mangalore Correspondent ಕರಾವಳಿ
ಮಂಗಳೂರು, ಜೂ, 07: ಭಾರತೀಯ ರೈಲ್ವೆಯು ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಹೆಚ್ಚುವರಿ ರೈಲುಗಳನ್ನು ಬಿಡುತ್ತಲೇ ಇದೆ. ಹಾಗೆಯೆ ಮತ್ತೊಂದೆ ಹಬ್ಬ, ಹರಿದಿನಗಳ ಸಂದರ್ಭದಲ್ಲೂ ಸಹ ವಿಶೇಷ ರೈಲುಗಳ ವ್ಯವಸ್ಥೆಯನ್ನು ಸಹ ಕಲ್ಪಿಸುತ್ತಲೇ ಬಂದಿದೆ.
ಹಾಗೆಯೆ ಇದೀಗ ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ಬಿಡಲು ನಿರ್ಧರಿಸಿದೆ. ಹಾಗಾದರೆ ಈ ರೈಲು ಪ್ರಾರಂಭ ಆಗುವ ದಿನಾಂಕಗಳು ಮತ್ತು ಮಾರ್ಗಗಳ ವಿವರವನ್ನು ಇಲ್ಲಿ ತಿಳಿಯಿರಿ.
ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಸುವ ಸಲುವಾಗಿ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಜೂನ್ 9ರಿಂದ ಅಹಮದಾಬಾದ್ ಮತ್ತು ಮಂಗಳೂರು ನಡುವೆ ವಿಶೇಷ ಸಾಪ್ತಾಹಿಕ ರೈಲು ಬಿಡಲು ಭಾರತೀಯ ರೈಲ್ವೆ ನಿರ್ಧಾರ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. 09424 ಮತ್ತು 09423 ಸಂಖ್ಯೆಯ ರೈಲು ಅಹಮದಾಬಾದ್ ಮತ್ತು ಮಂಗಳೂರು ನಡುವೆ ಸಂಚಾರ ಆಂರಂಭಿಸಲಿದೆ. ಅಲ್ಲದೆ ವಿಶೇಷ ರೈಲು ದರ ಪಾವತಿಸಿ ಈ ರೈಲಿನಲ್ಲಿ ಸಂಚಾರ ಮಾಡಬಹುದಾಗಿದೆ ಎನ್ನುವ ಮಾಹಿತಿಯನ್ನು ನೀಡಿದೆ.
ಕೆಲವು ದಿನಗಳ ಹಿಂದೆಯಷ್ಟೇ ಒಡಿಶಾದ ಬಾಲಸೋರ್ನಲ್ಲಿ ನಡೆದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಈ ಹಿನ್ನೆ ರೈಲುಗಳಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳು ದೃಷ್ಟಿಯಿಂದ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಈ ವಿಶೇಷ ರೈಲು ಸಂಚಾರ ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು 09424 ಸಂಖ್ಯೆಯ ರೈಲು ಶುಕ್ರವಾರ ಸಂಜೆ 4 ಗಂಟೆಗೆ ಅಂದರೆ ಜೂನ್ 9ರಿಂದ ಆರಂಭವಾಗಲಿದೆ. ಅಹಮದಾಬಾದ್ನಿಂದ ಆರಂಭವಾಗುವ ಈ ರೈಲು ಜೂನ್ 9, 16 ಮತ್ತು 23 ಮೂರು ದಿನಗಳ ಕಾಲ ಸಂಚಾರ ಮಾಡಲಿದೆ. ನಂತರ ಶನಿವಾರ ಸಂಜೆ 7:40ಕ್ಕೆ ಮಂಗಳೂರು ತಲುಪಲಿದೆ.
ಹಾಗೆಯೆ 09423 ಸಂಖ್ಯೆಯ ರೈಲು ಜೂನ್ 10, 17 ಮತ್ತು 24 ರಂದು ಶನಿವಾರ ರಾತ್ರಿ 9:10ಕ್ಕೆ ಮಂಗಳೂರಿನ ಜಂಕ್ಷನ್ನಿಂದ ಹೊರಟು, ಸೋಮವಾರದಂದು (ಜೂನ್ 25) ಮುಂಜಾನೆ 1:15ಕ್ಕೆ ಅಹಮದಾಬಾದ್ ಜಂಕ್ಷನ್ಗೆ ತಲುಪುತ್ತದೆ ಎಂದು ತಿಳಿಸಿದೆ.
Mangalore Ahmedabad train to start from June 9th.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 11:52 am
HK News Staffer
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm