ಬ್ರೇಕಿಂಗ್ ನ್ಯೂಸ್
09-06-23 10:08 am Mangalore Correspondent ಕರಾವಳಿ
ಮಂಗಳೂರು, ಜೂನ್ 9: ರಾಜ್ಯದ ಕರಾವಳಿಗೆ ಅಂತೂ ಮಳೆರಾಯ ಎಂಟ್ರಿ ಕೊಟ್ಟಿದ್ದಾನೆ. ಶುಕ್ರವಾರ ಬೆಳಗ್ಗೆ ಮಂಗಳೂರಿನಲ್ಲಿ ನಿಧಾನಕ್ಕೆ ಮಳೆ ಸುರಿದಿದ್ದು ಮಳೆಯಿಲ್ಲದೆ ಬಳಲಿ ಬೆಂಡಾಗಿದ್ದ ಜನರಿಗೆ ತಂಪಿನ ಸಿಂಚನ ನೀಡಿದ್ದಾನೆ.
ನಿನ್ನೆಯಷ್ಟೇ ಕೇರಳಕ್ಕೆ ಮುಂಗಾರು ಕಾಲಿಟ್ಟಿದ್ದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿತ್ತು. ಎರಡು ದಿನದಲ್ಲಿ ಕರ್ನಾಟಕ ಕರಾವಳಿಗೆ ಮುಂಗಾರು ಎಂಟ್ರಿ ಕೊಡಲಿದೆ ಎಂದಿತ್ತು. ಇದರ ನಡುವೆಯೇ ಗುರುವಾರ ಸಂಜೆ ದಟ್ಟನೆ ಕಪ್ಪು ಮೋಡ ಆವರಿಸಿ, ಭರ್ರನೆ ಮಳೆಯಾಗಿತ್ತು. ಆನಂತರ, ಮಳೆ ನಾಪತ್ತೆಯಾಗಿತ್ತು. ಇಂದು ಬೆಳಗ್ಗೆ ನಿಧಾನಕ್ಕೆ ಮಳೆ ಸುರಿದಿದ್ದು ಸಿಡಿಲು, ಮಿಂಚಿನ ನರ್ತನವೂ ಜೊತೆಯಾಗಿತ್ತು. ಅಷ್ಟರ ಮಟ್ಟಿಗೆ ಮಳೆಗಾಲ ಶುರುವಾಗಿದೆ ಎನ್ನುವ ಸೂಚನೆಯನ್ನು ಮಳೆರಾಯ ನೀಡಿದ್ದಾನೆ. ಹನಿಗಳ ಸಿಂಚನದಂತಿದ್ದ ಮಳೆ ಬಿಸಿಲ ಬೇಗೆಯಿಂದ ಸುಟ್ಟು ಹೋಗಿದ್ದ ಮರ, ಗಿಡ, ಹಕ್ಕಿ, ಜೀವ ಜಂತುಗಳಿಗೆ ಜೀವ ಜಲವನ್ನು ನೀಡಿದೆ.

ಜೂನ್ 4ರ ವೇಳೆಗೆ ಕರಾವಳಿ ಭಾಗದಲ್ಲಿ ಮಳೆಯಾಗಬೇಕಿತ್ತು. ಈ ಬಾರಿ ಒಂದು ವಾರ ವಿಳಂಬವಾಗಿ ಜೂನ್ 9ಕ್ಕೆ ಮುಂಗಾರಿನ ಸೂಚನೆ ಕೊಡುತ್ತಿದೆ. ಹವಾಮಾನ ಮಾಹಿತಿ ಪ್ರಕಾರ, ಮುಂಗಾರು ವಿಳಂಬವಾದರೂ ಎಂದಿನಷ್ಟೇ ವಾಡಿಕೆಯ ಮಳೆ ಸುರಿಯಲಿದೆಯಂತೆ. ಈ ಬಾರಿ ಮಳೆ ಕಡಿಮೆಯಾಗುತ್ತೆ ಎನ್ನುವ ಭೀತಿ ಬೇಡವೆಂದು ಹೇಳಿದ್ದಾರೆ.
After enduring weeks of scorching heat and water scarcity, the residents of Mangaluru finally breathed a sigh of relief as the city experienced its first proper rainfall of the season. Late Thursday evening brought a much-needed downpour, bringing respite to the city's residents.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm