ಬ್ರೇಕಿಂಗ್ ನ್ಯೂಸ್
09-06-23 10:08 am Mangalore Correspondent ಕರಾವಳಿ
ಮಂಗಳೂರು, ಜೂನ್ 9: ರಾಜ್ಯದ ಕರಾವಳಿಗೆ ಅಂತೂ ಮಳೆರಾಯ ಎಂಟ್ರಿ ಕೊಟ್ಟಿದ್ದಾನೆ. ಶುಕ್ರವಾರ ಬೆಳಗ್ಗೆ ಮಂಗಳೂರಿನಲ್ಲಿ ನಿಧಾನಕ್ಕೆ ಮಳೆ ಸುರಿದಿದ್ದು ಮಳೆಯಿಲ್ಲದೆ ಬಳಲಿ ಬೆಂಡಾಗಿದ್ದ ಜನರಿಗೆ ತಂಪಿನ ಸಿಂಚನ ನೀಡಿದ್ದಾನೆ.
ನಿನ್ನೆಯಷ್ಟೇ ಕೇರಳಕ್ಕೆ ಮುಂಗಾರು ಕಾಲಿಟ್ಟಿದ್ದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿತ್ತು. ಎರಡು ದಿನದಲ್ಲಿ ಕರ್ನಾಟಕ ಕರಾವಳಿಗೆ ಮುಂಗಾರು ಎಂಟ್ರಿ ಕೊಡಲಿದೆ ಎಂದಿತ್ತು. ಇದರ ನಡುವೆಯೇ ಗುರುವಾರ ಸಂಜೆ ದಟ್ಟನೆ ಕಪ್ಪು ಮೋಡ ಆವರಿಸಿ, ಭರ್ರನೆ ಮಳೆಯಾಗಿತ್ತು. ಆನಂತರ, ಮಳೆ ನಾಪತ್ತೆಯಾಗಿತ್ತು. ಇಂದು ಬೆಳಗ್ಗೆ ನಿಧಾನಕ್ಕೆ ಮಳೆ ಸುರಿದಿದ್ದು ಸಿಡಿಲು, ಮಿಂಚಿನ ನರ್ತನವೂ ಜೊತೆಯಾಗಿತ್ತು. ಅಷ್ಟರ ಮಟ್ಟಿಗೆ ಮಳೆಗಾಲ ಶುರುವಾಗಿದೆ ಎನ್ನುವ ಸೂಚನೆಯನ್ನು ಮಳೆರಾಯ ನೀಡಿದ್ದಾನೆ. ಹನಿಗಳ ಸಿಂಚನದಂತಿದ್ದ ಮಳೆ ಬಿಸಿಲ ಬೇಗೆಯಿಂದ ಸುಟ್ಟು ಹೋಗಿದ್ದ ಮರ, ಗಿಡ, ಹಕ್ಕಿ, ಜೀವ ಜಂತುಗಳಿಗೆ ಜೀವ ಜಲವನ್ನು ನೀಡಿದೆ.

ಜೂನ್ 4ರ ವೇಳೆಗೆ ಕರಾವಳಿ ಭಾಗದಲ್ಲಿ ಮಳೆಯಾಗಬೇಕಿತ್ತು. ಈ ಬಾರಿ ಒಂದು ವಾರ ವಿಳಂಬವಾಗಿ ಜೂನ್ 9ಕ್ಕೆ ಮುಂಗಾರಿನ ಸೂಚನೆ ಕೊಡುತ್ತಿದೆ. ಹವಾಮಾನ ಮಾಹಿತಿ ಪ್ರಕಾರ, ಮುಂಗಾರು ವಿಳಂಬವಾದರೂ ಎಂದಿನಷ್ಟೇ ವಾಡಿಕೆಯ ಮಳೆ ಸುರಿಯಲಿದೆಯಂತೆ. ಈ ಬಾರಿ ಮಳೆ ಕಡಿಮೆಯಾಗುತ್ತೆ ಎನ್ನುವ ಭೀತಿ ಬೇಡವೆಂದು ಹೇಳಿದ್ದಾರೆ.
After enduring weeks of scorching heat and water scarcity, the residents of Mangaluru finally breathed a sigh of relief as the city experienced its first proper rainfall of the season. Late Thursday evening brought a much-needed downpour, bringing respite to the city's residents.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am