ಬ್ರೇಕಿಂಗ್ ನ್ಯೂಸ್
09-06-23 10:08 am Mangalore Correspondent ಕರಾವಳಿ
ಮಂಗಳೂರು, ಜೂನ್ 9: ರಾಜ್ಯದ ಕರಾವಳಿಗೆ ಅಂತೂ ಮಳೆರಾಯ ಎಂಟ್ರಿ ಕೊಟ್ಟಿದ್ದಾನೆ. ಶುಕ್ರವಾರ ಬೆಳಗ್ಗೆ ಮಂಗಳೂರಿನಲ್ಲಿ ನಿಧಾನಕ್ಕೆ ಮಳೆ ಸುರಿದಿದ್ದು ಮಳೆಯಿಲ್ಲದೆ ಬಳಲಿ ಬೆಂಡಾಗಿದ್ದ ಜನರಿಗೆ ತಂಪಿನ ಸಿಂಚನ ನೀಡಿದ್ದಾನೆ.
ನಿನ್ನೆಯಷ್ಟೇ ಕೇರಳಕ್ಕೆ ಮುಂಗಾರು ಕಾಲಿಟ್ಟಿದ್ದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿತ್ತು. ಎರಡು ದಿನದಲ್ಲಿ ಕರ್ನಾಟಕ ಕರಾವಳಿಗೆ ಮುಂಗಾರು ಎಂಟ್ರಿ ಕೊಡಲಿದೆ ಎಂದಿತ್ತು. ಇದರ ನಡುವೆಯೇ ಗುರುವಾರ ಸಂಜೆ ದಟ್ಟನೆ ಕಪ್ಪು ಮೋಡ ಆವರಿಸಿ, ಭರ್ರನೆ ಮಳೆಯಾಗಿತ್ತು. ಆನಂತರ, ಮಳೆ ನಾಪತ್ತೆಯಾಗಿತ್ತು. ಇಂದು ಬೆಳಗ್ಗೆ ನಿಧಾನಕ್ಕೆ ಮಳೆ ಸುರಿದಿದ್ದು ಸಿಡಿಲು, ಮಿಂಚಿನ ನರ್ತನವೂ ಜೊತೆಯಾಗಿತ್ತು. ಅಷ್ಟರ ಮಟ್ಟಿಗೆ ಮಳೆಗಾಲ ಶುರುವಾಗಿದೆ ಎನ್ನುವ ಸೂಚನೆಯನ್ನು ಮಳೆರಾಯ ನೀಡಿದ್ದಾನೆ. ಹನಿಗಳ ಸಿಂಚನದಂತಿದ್ದ ಮಳೆ ಬಿಸಿಲ ಬೇಗೆಯಿಂದ ಸುಟ್ಟು ಹೋಗಿದ್ದ ಮರ, ಗಿಡ, ಹಕ್ಕಿ, ಜೀವ ಜಂತುಗಳಿಗೆ ಜೀವ ಜಲವನ್ನು ನೀಡಿದೆ.

ಜೂನ್ 4ರ ವೇಳೆಗೆ ಕರಾವಳಿ ಭಾಗದಲ್ಲಿ ಮಳೆಯಾಗಬೇಕಿತ್ತು. ಈ ಬಾರಿ ಒಂದು ವಾರ ವಿಳಂಬವಾಗಿ ಜೂನ್ 9ಕ್ಕೆ ಮುಂಗಾರಿನ ಸೂಚನೆ ಕೊಡುತ್ತಿದೆ. ಹವಾಮಾನ ಮಾಹಿತಿ ಪ್ರಕಾರ, ಮುಂಗಾರು ವಿಳಂಬವಾದರೂ ಎಂದಿನಷ್ಟೇ ವಾಡಿಕೆಯ ಮಳೆ ಸುರಿಯಲಿದೆಯಂತೆ. ಈ ಬಾರಿ ಮಳೆ ಕಡಿಮೆಯಾಗುತ್ತೆ ಎನ್ನುವ ಭೀತಿ ಬೇಡವೆಂದು ಹೇಳಿದ್ದಾರೆ.
After enduring weeks of scorching heat and water scarcity, the residents of Mangaluru finally breathed a sigh of relief as the city experienced its first proper rainfall of the season. Late Thursday evening brought a much-needed downpour, bringing respite to the city's residents.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm