ಬ್ರೇಕಿಂಗ್ ನ್ಯೂಸ್
09-06-23 11:42 am Mangalore Correspondent ಕರಾವಳಿ
ಮಂಗಳೂರು, ಜೂನ್ 9: ಮದ್ಯದ ಮೇಲಿನ ಸುಂಕ ಹೆಚ್ಚಿಸುವ ಕುರಿತ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ರಾಜ್ಯ ಮದ್ಯ ಪ್ರೇಮಿಗಳು ಯಾನೆ ಕುಡುಕರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ. ಬಡವರ ಬ್ರಾಂಡಿನ ಮದ್ಯಕ್ಕೆ ಸುಂಕ ಹೆಚ್ಚಿಸದಂತೆ ಮದ್ಯ ಪ್ರೇಮಿಗಳ ಸಂಘದಿಂದ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ.
ಬಿಪಿಎಲ್ ಕಾರ್ಡ್ ಹೊಂದಿರುವ ಸಾಮಾನ್ಯ ಬಡವರು, ಕೂಲಿ ಕಾರ್ಮಿಕರಿಗೆ ದಿನವೂ ಮದ್ಯಕ್ಕಾಗಿ 200 - 250 ರೂ. ಬೇಕಾಗುತ್ತದೆ. ತಿಂಗಳಿಗೆ 7500 ರೂ. ಖರ್ಚಾದರೆ, ವಾರ್ಷಿಕ 90 ಸಾವಿರ ರು. ಮದ್ಯಕ್ಕಾಗಿ ಸಾಮಾನ್ಯ ಬಡವ ಖರ್ಚು ಮಾಡುತ್ತಾನೆ. ಹೀಗಾಗಿ ಬಡವರ ಬ್ರಾಂಡ್, ಬಿಯರ್ ಸುಂಕ ಹೆಚ್ಚಿಸಿದರೆ ಆರ್ಥಿಕ ಹೊರೆಯಾಗುತ್ತದೆ ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.

ಬಡವರ ಹಿತಕ್ಕಾಗಿ ದೇಸೀ ಮದ್ಯ ಮತ್ತು ಬಿಯರ್ ಸುಂಕ ಕಡಿಮೆ ಮಾಡಬೇಕೆಂದು ಕುಡುಕರ ಸಂಘದ ವತಿಯಿಂದ ಅಬಕಾರಿ ಸಚಿವರು, ಮುಖ್ಯಮಂತ್ರಿ ಸೇರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಮನವಿ ಪತ್ರವನ್ನು ಇ-ಮೈಲ್ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಬಕಾರಿ ಸಚಿವರಿಗೆ ಕಳಿಸಿಕೊಡಲಾಗಿದೆ.
The State Liquor Lovers Association has objected to the state governments proposal to increase the duty on liquor. The liquor lovers' association has appealed to the chief minister not to increase the duty on the brand of liquor of the poor.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 05:23 pm
Udupi Correspondent
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm