ಬ್ರೇಕಿಂಗ್ ನ್ಯೂಸ್
09-06-23 11:42 am Mangalore Correspondent ಕರಾವಳಿ
ಮಂಗಳೂರು, ಜೂನ್ 9: ಮದ್ಯದ ಮೇಲಿನ ಸುಂಕ ಹೆಚ್ಚಿಸುವ ಕುರಿತ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ರಾಜ್ಯ ಮದ್ಯ ಪ್ರೇಮಿಗಳು ಯಾನೆ ಕುಡುಕರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ. ಬಡವರ ಬ್ರಾಂಡಿನ ಮದ್ಯಕ್ಕೆ ಸುಂಕ ಹೆಚ್ಚಿಸದಂತೆ ಮದ್ಯ ಪ್ರೇಮಿಗಳ ಸಂಘದಿಂದ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ.
ಬಿಪಿಎಲ್ ಕಾರ್ಡ್ ಹೊಂದಿರುವ ಸಾಮಾನ್ಯ ಬಡವರು, ಕೂಲಿ ಕಾರ್ಮಿಕರಿಗೆ ದಿನವೂ ಮದ್ಯಕ್ಕಾಗಿ 200 - 250 ರೂ. ಬೇಕಾಗುತ್ತದೆ. ತಿಂಗಳಿಗೆ 7500 ರೂ. ಖರ್ಚಾದರೆ, ವಾರ್ಷಿಕ 90 ಸಾವಿರ ರು. ಮದ್ಯಕ್ಕಾಗಿ ಸಾಮಾನ್ಯ ಬಡವ ಖರ್ಚು ಮಾಡುತ್ತಾನೆ. ಹೀಗಾಗಿ ಬಡವರ ಬ್ರಾಂಡ್, ಬಿಯರ್ ಸುಂಕ ಹೆಚ್ಚಿಸಿದರೆ ಆರ್ಥಿಕ ಹೊರೆಯಾಗುತ್ತದೆ ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.
ಬಡವರ ಹಿತಕ್ಕಾಗಿ ದೇಸೀ ಮದ್ಯ ಮತ್ತು ಬಿಯರ್ ಸುಂಕ ಕಡಿಮೆ ಮಾಡಬೇಕೆಂದು ಕುಡುಕರ ಸಂಘದ ವತಿಯಿಂದ ಅಬಕಾರಿ ಸಚಿವರು, ಮುಖ್ಯಮಂತ್ರಿ ಸೇರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಮನವಿ ಪತ್ರವನ್ನು ಇ-ಮೈಲ್ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಬಕಾರಿ ಸಚಿವರಿಗೆ ಕಳಿಸಿಕೊಡಲಾಗಿದೆ.
The State Liquor Lovers Association has objected to the state governments proposal to increase the duty on liquor. The liquor lovers' association has appealed to the chief minister not to increase the duty on the brand of liquor of the poor.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm