ಬ್ರೇಕಿಂಗ್ ನ್ಯೂಸ್
09-06-23 11:42 am Mangalore Correspondent ಕರಾವಳಿ
ಮಂಗಳೂರು, ಜೂನ್ 9: ಮದ್ಯದ ಮೇಲಿನ ಸುಂಕ ಹೆಚ್ಚಿಸುವ ಕುರಿತ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ರಾಜ್ಯ ಮದ್ಯ ಪ್ರೇಮಿಗಳು ಯಾನೆ ಕುಡುಕರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ. ಬಡವರ ಬ್ರಾಂಡಿನ ಮದ್ಯಕ್ಕೆ ಸುಂಕ ಹೆಚ್ಚಿಸದಂತೆ ಮದ್ಯ ಪ್ರೇಮಿಗಳ ಸಂಘದಿಂದ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ.
ಬಿಪಿಎಲ್ ಕಾರ್ಡ್ ಹೊಂದಿರುವ ಸಾಮಾನ್ಯ ಬಡವರು, ಕೂಲಿ ಕಾರ್ಮಿಕರಿಗೆ ದಿನವೂ ಮದ್ಯಕ್ಕಾಗಿ 200 - 250 ರೂ. ಬೇಕಾಗುತ್ತದೆ. ತಿಂಗಳಿಗೆ 7500 ರೂ. ಖರ್ಚಾದರೆ, ವಾರ್ಷಿಕ 90 ಸಾವಿರ ರು. ಮದ್ಯಕ್ಕಾಗಿ ಸಾಮಾನ್ಯ ಬಡವ ಖರ್ಚು ಮಾಡುತ್ತಾನೆ. ಹೀಗಾಗಿ ಬಡವರ ಬ್ರಾಂಡ್, ಬಿಯರ್ ಸುಂಕ ಹೆಚ್ಚಿಸಿದರೆ ಆರ್ಥಿಕ ಹೊರೆಯಾಗುತ್ತದೆ ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.

ಬಡವರ ಹಿತಕ್ಕಾಗಿ ದೇಸೀ ಮದ್ಯ ಮತ್ತು ಬಿಯರ್ ಸುಂಕ ಕಡಿಮೆ ಮಾಡಬೇಕೆಂದು ಕುಡುಕರ ಸಂಘದ ವತಿಯಿಂದ ಅಬಕಾರಿ ಸಚಿವರು, ಮುಖ್ಯಮಂತ್ರಿ ಸೇರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಮನವಿ ಪತ್ರವನ್ನು ಇ-ಮೈಲ್ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಬಕಾರಿ ಸಚಿವರಿಗೆ ಕಳಿಸಿಕೊಡಲಾಗಿದೆ.
The State Liquor Lovers Association has objected to the state governments proposal to increase the duty on liquor. The liquor lovers' association has appealed to the chief minister not to increase the duty on the brand of liquor of the poor.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am