ಬ್ರೇಕಿಂಗ್ ನ್ಯೂಸ್
09-06-23 11:42 am Mangalore Correspondent ಕರಾವಳಿ
ಮಂಗಳೂರು, ಜೂನ್ 9: ಮದ್ಯದ ಮೇಲಿನ ಸುಂಕ ಹೆಚ್ಚಿಸುವ ಕುರಿತ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ರಾಜ್ಯ ಮದ್ಯ ಪ್ರೇಮಿಗಳು ಯಾನೆ ಕುಡುಕರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ. ಬಡವರ ಬ್ರಾಂಡಿನ ಮದ್ಯಕ್ಕೆ ಸುಂಕ ಹೆಚ್ಚಿಸದಂತೆ ಮದ್ಯ ಪ್ರೇಮಿಗಳ ಸಂಘದಿಂದ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ.
ಬಿಪಿಎಲ್ ಕಾರ್ಡ್ ಹೊಂದಿರುವ ಸಾಮಾನ್ಯ ಬಡವರು, ಕೂಲಿ ಕಾರ್ಮಿಕರಿಗೆ ದಿನವೂ ಮದ್ಯಕ್ಕಾಗಿ 200 - 250 ರೂ. ಬೇಕಾಗುತ್ತದೆ. ತಿಂಗಳಿಗೆ 7500 ರೂ. ಖರ್ಚಾದರೆ, ವಾರ್ಷಿಕ 90 ಸಾವಿರ ರು. ಮದ್ಯಕ್ಕಾಗಿ ಸಾಮಾನ್ಯ ಬಡವ ಖರ್ಚು ಮಾಡುತ್ತಾನೆ. ಹೀಗಾಗಿ ಬಡವರ ಬ್ರಾಂಡ್, ಬಿಯರ್ ಸುಂಕ ಹೆಚ್ಚಿಸಿದರೆ ಆರ್ಥಿಕ ಹೊರೆಯಾಗುತ್ತದೆ ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.

ಬಡವರ ಹಿತಕ್ಕಾಗಿ ದೇಸೀ ಮದ್ಯ ಮತ್ತು ಬಿಯರ್ ಸುಂಕ ಕಡಿಮೆ ಮಾಡಬೇಕೆಂದು ಕುಡುಕರ ಸಂಘದ ವತಿಯಿಂದ ಅಬಕಾರಿ ಸಚಿವರು, ಮುಖ್ಯಮಂತ್ರಿ ಸೇರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಮನವಿ ಪತ್ರವನ್ನು ಇ-ಮೈಲ್ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಬಕಾರಿ ಸಚಿವರಿಗೆ ಕಳಿಸಿಕೊಡಲಾಗಿದೆ.
The State Liquor Lovers Association has objected to the state governments proposal to increase the duty on liquor. The liquor lovers' association has appealed to the chief minister not to increase the duty on the brand of liquor of the poor.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
18-05-26 10:47 pm
HK News Desk
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm