ಬ್ರೇಕಿಂಗ್ ನ್ಯೂಸ್
09-06-23 05:22 pm Mangalore Correspondent ಕರಾವಳಿ
ಮಂಗಳೂರು, ಜೂನ್ 9: ವಿಶ್ವ ಸಾಗರ ದಿನದಂಗವಾಗಿ ಸುಯೆಝ್ ಸಂಸ್ಥೆ, ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆಯ ಜಂಟಿ ಆಶ್ರಯದಲ್ಲಿ ಬೀಚ್ ಸ್ವಚ್ಛತಾ ಅಭಿಯಾನ ಸುರತ್ಕಲ್ ನ ಸಸಿಹಿತ್ಲು ಬೀಚ್ ಕಿನಾರೆಯಲ್ಲಿ ಹಮ್ಮಿಕೊಳ್ಳಲಾಯಿತು.
ಸಿಕ್ಕ ಸಿಕ್ಕ ಕಸಗಳನ್ನು ಸಮುದ್ರಕ್ಕೆ ಎಸೆಯುತ್ತಿರುವುದರಿಂದ ಜಲಚರಗಳ ಅವನತಿಗೆ ಮನುಷ್ಯರೇ ಕಾರಣವಾಗುತ್ತಿರುವುದಲ್ಲದೆ ಹವಾಮಾನ ವೈಪರೀತ್ಯಕ್ಕೂ ಮಾರಕ ಕೊಡುಗೆ ನೀಡುತ್ತಿದ್ದೇವೆ. ಈ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.

ಅತ್ಯಂತ ಅಮೂಲ್ಯವಾಗಿರುವ ಸಾಗರ ಸಂಪತ್ತನ್ನು ಸಂರಕ್ಷಿಸುವುದು ನಮ್ಮ ಮುಖ್ಯ ಕರ್ತವ್ಯ. ಈ ನಿಟ್ಟಿನಲ್ಲಿಯೇ ಪ್ರತಿಯೊಬ್ಬರಿಗೂ ಈ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶದಿಂದ ಜೂನ್ 8 ಅನ್ನು ವಿಶ್ವ ಸಾಗರ ದಿನವನ್ನಾಗಿ ಆಚರಿಸಲಾಗುತ್ತಿದೆ.
ಪರಿಸರ ಸಮತೋಲನ, ಜೀವವೈವಿದ್ಯತೆ, ಆಹಾರ ಭದ್ರತೆ, ಹವಾಮಾನ ಬದಲಾವಣೆ, ಸಮುದ್ರ ಸಂಪನ್ಮೂಲಗಳ ವಿವೇಚನಾರಹಿತ ಬಳಕೆ ಇತ್ಯಾದಿಗಳ ವಿಷಯಗಳನ್ನು ಎತ್ತಿ ತೋರಿಸುವುದು ಮತ್ತು ಸಾಗರಗಳು ಒಡ್ಡುವ ಸವಾಲುಗಳ ಬಗ್ಗೆ ಜಗತ್ತಿನಲ್ಲಿ ಜಾಗೃತಿ ಮೂಡಿಸುವುದು ಈ ದಿನವನ್ನು ಆಚರಿಸುವ ಮುಖ್ಯ ಉದ್ದೇಶವಾಗಿದೆ.
ವಿಶ್ವ ಸಾಗರ ದಿನವನ್ನು ಆಚರಿಸುವ ಪರಿಕಲ್ಪನೆಯನ್ನು ಮೊದಲು 1992 ರಲ್ಲಿ ಬ್ರೆಜಿಲ್ನ ರಿಯೊ ಡಿ ಜನೈರೊದಲ್ಲಿ ನಡೆದ ವಿಶ್ವಸಂಸ್ಥೆಯ ಪರಿಸರ ಮತ್ತು ಅಭಿವೃದ್ಧಿ ಸಮ್ಮೇಳನದಲ್ಲಿ ಪ್ರಸ್ತಾಪಿಸಲಾಯಿತು. ಇದು ಪ್ರಪಂಚದಲ್ಲಿ ವಿಶಾಲವಾಗಿ ಹರಡಿಕೊಂಡಿರುವ ಸಾಗರವನ್ನು ನೋಡಲು ಸಂಭ್ರಮಿಸುವ ಮತ್ತು ನಮ್ಮ ಜೀವನದಲ್ಲಿ ಅದು ವಹಿಸುವ ನಿರ್ಣಾಯಕ ಪಾತ್ರವನ್ನು ಒತ್ತಿಹೇಳುವ ಗುರಿಯನ್ನು ಹೊಂದಿದೆ.
Mangalore Suez Company holds cleaning campaign at Sasihithlu beach in Surathkal on ocean day
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 11:52 am
HK News Staffer
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm