ಬ್ರೇಕಿಂಗ್ ನ್ಯೂಸ್
09-06-23 05:22 pm Mangalore Correspondent ಕರಾವಳಿ
ಮಂಗಳೂರು, ಜೂನ್ 9: ವಿಶ್ವ ಸಾಗರ ದಿನದಂಗವಾಗಿ ಸುಯೆಝ್ ಸಂಸ್ಥೆ, ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆಯ ಜಂಟಿ ಆಶ್ರಯದಲ್ಲಿ ಬೀಚ್ ಸ್ವಚ್ಛತಾ ಅಭಿಯಾನ ಸುರತ್ಕಲ್ ನ ಸಸಿಹಿತ್ಲು ಬೀಚ್ ಕಿನಾರೆಯಲ್ಲಿ ಹಮ್ಮಿಕೊಳ್ಳಲಾಯಿತು.
ಸಿಕ್ಕ ಸಿಕ್ಕ ಕಸಗಳನ್ನು ಸಮುದ್ರಕ್ಕೆ ಎಸೆಯುತ್ತಿರುವುದರಿಂದ ಜಲಚರಗಳ ಅವನತಿಗೆ ಮನುಷ್ಯರೇ ಕಾರಣವಾಗುತ್ತಿರುವುದಲ್ಲದೆ ಹವಾಮಾನ ವೈಪರೀತ್ಯಕ್ಕೂ ಮಾರಕ ಕೊಡುಗೆ ನೀಡುತ್ತಿದ್ದೇವೆ. ಈ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.

ಅತ್ಯಂತ ಅಮೂಲ್ಯವಾಗಿರುವ ಸಾಗರ ಸಂಪತ್ತನ್ನು ಸಂರಕ್ಷಿಸುವುದು ನಮ್ಮ ಮುಖ್ಯ ಕರ್ತವ್ಯ. ಈ ನಿಟ್ಟಿನಲ್ಲಿಯೇ ಪ್ರತಿಯೊಬ್ಬರಿಗೂ ಈ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶದಿಂದ ಜೂನ್ 8 ಅನ್ನು ವಿಶ್ವ ಸಾಗರ ದಿನವನ್ನಾಗಿ ಆಚರಿಸಲಾಗುತ್ತಿದೆ.
ಪರಿಸರ ಸಮತೋಲನ, ಜೀವವೈವಿದ್ಯತೆ, ಆಹಾರ ಭದ್ರತೆ, ಹವಾಮಾನ ಬದಲಾವಣೆ, ಸಮುದ್ರ ಸಂಪನ್ಮೂಲಗಳ ವಿವೇಚನಾರಹಿತ ಬಳಕೆ ಇತ್ಯಾದಿಗಳ ವಿಷಯಗಳನ್ನು ಎತ್ತಿ ತೋರಿಸುವುದು ಮತ್ತು ಸಾಗರಗಳು ಒಡ್ಡುವ ಸವಾಲುಗಳ ಬಗ್ಗೆ ಜಗತ್ತಿನಲ್ಲಿ ಜಾಗೃತಿ ಮೂಡಿಸುವುದು ಈ ದಿನವನ್ನು ಆಚರಿಸುವ ಮುಖ್ಯ ಉದ್ದೇಶವಾಗಿದೆ.
ವಿಶ್ವ ಸಾಗರ ದಿನವನ್ನು ಆಚರಿಸುವ ಪರಿಕಲ್ಪನೆಯನ್ನು ಮೊದಲು 1992 ರಲ್ಲಿ ಬ್ರೆಜಿಲ್ನ ರಿಯೊ ಡಿ ಜನೈರೊದಲ್ಲಿ ನಡೆದ ವಿಶ್ವಸಂಸ್ಥೆಯ ಪರಿಸರ ಮತ್ತು ಅಭಿವೃದ್ಧಿ ಸಮ್ಮೇಳನದಲ್ಲಿ ಪ್ರಸ್ತಾಪಿಸಲಾಯಿತು. ಇದು ಪ್ರಪಂಚದಲ್ಲಿ ವಿಶಾಲವಾಗಿ ಹರಡಿಕೊಂಡಿರುವ ಸಾಗರವನ್ನು ನೋಡಲು ಸಂಭ್ರಮಿಸುವ ಮತ್ತು ನಮ್ಮ ಜೀವನದಲ್ಲಿ ಅದು ವಹಿಸುವ ನಿರ್ಣಾಯಕ ಪಾತ್ರವನ್ನು ಒತ್ತಿಹೇಳುವ ಗುರಿಯನ್ನು ಹೊಂದಿದೆ.
Mangalore Suez Company holds cleaning campaign at Sasihithlu beach in Surathkal on ocean day
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm