ಬ್ರೇಕಿಂಗ್ ನ್ಯೂಸ್
09-06-23 05:37 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 9: ಅಡಿಕೆ ಮರದಿಂದ ಅಡಿಕೆ ಕೀಳುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಬೋಳಿಯಾರು ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಶಾಫಿ (29) ಮೃತ ಯುವಕ. ಸಜೀಪ ಮುನ್ನೂರು ಗ್ರಾಮದ ಮೂಸಬ್ಬ ಎಂಬವರ ತೋಟದಲ್ಲಿ ಅಡಿಕೆ ಕೀಳುತ್ತಿದ್ದಾಗ ಘಟನೆ ನಡೆದಿದೆ. ಶಾಫಿ ಅವರು ಅನೇಕ ವರ್ಷಗಳಿಂದ ಅಡಿಕೆ ಮರದಿಂದ ಅಡಿಕೆ ಕೀಳುವುದು, ಖರೀದಿಸುವ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಅಡಿಕೆಯನ್ನು ಗಿಡದಿಂದಲೇ ಕ್ರಯಕ್ಕೆ ಪಡೆದು ತಾವೇ ಅಡಿಕೆ ಕೀಳುವ ಕೆಲಸ ಮಾಡುತ್ತಿದ್ದರು.
ಈ ಬಾರಿ ಅಡಿಕೆ ಕೀಳಲು ಹೊಸತಾಗಿ ಫೈಬರ್ ಸಲಾಕೆಯನ್ನು ಖರೀದಿ ಮಾಡಿದ್ದರು. ಇಂದು ಅದೇ ಹೊಸ ಸಲಾಕೆಯಲ್ಲಿ ಅಡಿಕೆ ಕೀಳುತ್ತಿದ್ದಾಗ ಶಾಫಿ ಅವರ ಕೈಯಿಂದ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿಗೆ ತಾಗಿದೆ. ಮಳೆಯಿಂದ ಒದ್ದೆಯಾಗಿದ್ದ ಕಾರಣ ಫೈಬರ್ ಸಲಾಕೆಯ ತುದಿಗೆ ಅಡಿಕೆ ಕೀಳಲು ಅಳವಡಿಸಿದ ಕಬ್ಬಿಣದ ಕತ್ತಿಯ ಮೂಲಕ ವಿದ್ಯುತ್ ಹರಿದಿದ್ದು ಹಿಡಿದುಕೊಂಡಿದ್ದ ಶಾಫಿ ಶಾಕ್ ಒಳಗಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Bantwal 29 year old dies after current shock while plucking Arecanut in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 11:52 am
HK News Staffer
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm