ಬ್ರೇಕಿಂಗ್ ನ್ಯೂಸ್
09-06-23 10:37 pm Udupi Correspondent ಕರಾವಳಿ
ಕುಂದಾಪುರ, ಜೂನ್ 9: ಕಾಲೇಜು ವಿದ್ಯಾರ್ಥಿನಿಯನ್ನು ಚುಡಾಯಿಸಿದವನಿಗೆ ವಿದ್ಯಾರ್ಥಿನಿಯೇ ಚಪ್ಪಲಿಯಲ್ಲಿ ಹೊಡೆದು ಮುಯ್ಯಿ ತೀರಿಸಿದ ಘಟನೆ ಕುಂದಾಪುರದ ವಕ್ವಾಡಿಯಲ್ಲಿ ನಡೆದಿದೆ.
ವಕ್ವಾಡಿ - ಬೀಜಾಡಿ ರಸ್ತೆಯಲ್ಲಿ ವಿದ್ಯಾರ್ಥಿನಿ ಶುಕ್ರವಾರ ಬೆಳಗ್ಗೆ ಕಾಲೇಜಿಗೆಂದು ನಡೆದು ಹೋಗುತ್ತಿದ್ದಾಗ ನಜೀರ್ (35) ಎಂಬಾತ ಹಿಂದಿನಿಂದ ಬಂದು ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಹೆದರಿದ ವಿದ್ಯಾರ್ಥಿನಿ ಕಿರುಚಿಕೊಂಡಿದ್ದು ಅಷ್ಟರಲ್ಲಿ ಸ್ಥಳೀಯರು ಸೇರಿದ್ದಾರೆ.


ಯುವತಿ ನೆರವಿಗೆ ಧಾವಿಸಿದ ಸ್ಥಳೀಯರು ನಜೀರ್ನನ್ನು ಹಿಡಿದು ವಿಚಾರಣೆ ನಡೆಸಿದ್ದಾರೆ. ನಂತರ ಸೇರಿದ ಯುವಕರು ವಿದ್ಯಾರ್ಥಿನಿ ಕೈಯಲ್ಲೇ ನಜೀರ್ಗೆ ಚಪ್ಪಲಿಯಿಂದ ಹೊಡೆಸಿದ್ದಾರೆ. ಬಳಿಕ ಸ್ಥಳೀಯರು ನಜೀರ್ನನ್ನು ಕುಂದಾಪುರ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ನಜೀರ್ ಬಾರ್ಕೂರು ನಿವಾಸಿಯಾಗಿದ್ದು ಶಾಮಿಯಾನ ವೃತ್ತಿ ಮಾಡುತ್ತಿದ್ದ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
#Kundapur #Girl student hits #eveteaser with footwear for indecent behavior in public, video goes viral #BreakingNews pic.twitter.com/PjdM6MWf6I
— Headline Karnataka (@hknewsonline) June 9, 2023
A girl student bravely retaliated against a man who had been harassing her by hitting him with her footwear on Wakwadi road. The retaliation took place with the assistance of local residents who intervened upon witnessing the man's indecent behavior.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm