ಬ್ರೇಕಿಂಗ್ ನ್ಯೂಸ್
09-06-23 10:37 pm Udupi Correspondent ಕರಾವಳಿ
ಕುಂದಾಪುರ, ಜೂನ್ 9: ಕಾಲೇಜು ವಿದ್ಯಾರ್ಥಿನಿಯನ್ನು ಚುಡಾಯಿಸಿದವನಿಗೆ ವಿದ್ಯಾರ್ಥಿನಿಯೇ ಚಪ್ಪಲಿಯಲ್ಲಿ ಹೊಡೆದು ಮುಯ್ಯಿ ತೀರಿಸಿದ ಘಟನೆ ಕುಂದಾಪುರದ ವಕ್ವಾಡಿಯಲ್ಲಿ ನಡೆದಿದೆ.
ವಕ್ವಾಡಿ - ಬೀಜಾಡಿ ರಸ್ತೆಯಲ್ಲಿ ವಿದ್ಯಾರ್ಥಿನಿ ಶುಕ್ರವಾರ ಬೆಳಗ್ಗೆ ಕಾಲೇಜಿಗೆಂದು ನಡೆದು ಹೋಗುತ್ತಿದ್ದಾಗ ನಜೀರ್ (35) ಎಂಬಾತ ಹಿಂದಿನಿಂದ ಬಂದು ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಹೆದರಿದ ವಿದ್ಯಾರ್ಥಿನಿ ಕಿರುಚಿಕೊಂಡಿದ್ದು ಅಷ್ಟರಲ್ಲಿ ಸ್ಥಳೀಯರು ಸೇರಿದ್ದಾರೆ.


ಯುವತಿ ನೆರವಿಗೆ ಧಾವಿಸಿದ ಸ್ಥಳೀಯರು ನಜೀರ್ನನ್ನು ಹಿಡಿದು ವಿಚಾರಣೆ ನಡೆಸಿದ್ದಾರೆ. ನಂತರ ಸೇರಿದ ಯುವಕರು ವಿದ್ಯಾರ್ಥಿನಿ ಕೈಯಲ್ಲೇ ನಜೀರ್ಗೆ ಚಪ್ಪಲಿಯಿಂದ ಹೊಡೆಸಿದ್ದಾರೆ. ಬಳಿಕ ಸ್ಥಳೀಯರು ನಜೀರ್ನನ್ನು ಕುಂದಾಪುರ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ನಜೀರ್ ಬಾರ್ಕೂರು ನಿವಾಸಿಯಾಗಿದ್ದು ಶಾಮಿಯಾನ ವೃತ್ತಿ ಮಾಡುತ್ತಿದ್ದ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
#Kundapur #Girl student hits #eveteaser with footwear for indecent behavior in public, video goes viral #BreakingNews pic.twitter.com/PjdM6MWf6I
— Headline Karnataka (@hknewsonline) June 9, 2023
A girl student bravely retaliated against a man who had been harassing her by hitting him with her footwear on Wakwadi road. The retaliation took place with the assistance of local residents who intervened upon witnessing the man's indecent behavior.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am