ಬ್ರೇಕಿಂಗ್ ನ್ಯೂಸ್
10-06-23 03:47 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಎಂಜಿನಿಯರಿಂಗ್ ಪದವಿ ಮುಗಿಸಿ ಕೈ ತುಂಬಾ ವೇತನವಿದ್ದ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ ಸಚಿವ ಪ್ರಿಯಾಂಕ ಖರ್ಗೆ ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ವ್ಯಂಗ್ಯವಾಡಿದ್ದಾರೆ.
ಸೂಲಿಬೆಲೆ ಯಾವ ಪಿಎಚ್ಡಿ ಪದವಿ ಗಳಿಸಿದ್ದಾನೆ, ಬಾಡಿಗೆ ಭಾಷಣಗಾರರನ್ನು ಲೇಖಕ ಮಾಡಿ, ಅವನ ಪಾಠ ಮಕ್ಕಳು ಯಾಕೆ ಓದಬೇಕು ಎಂದು ಏಕವಚನದಲ್ಲಿ ಪ್ರಿಯಾಂಕ ಖರ್ಗೆ ಮಾತನಾಡಿರುವ ಬಗ್ಗೆ ಡಾ.ಭರತ್ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮೊದಲು ನಿಮ್ಮ ವಿದ್ಯಾರ್ಹತೆ ನೋಡಿಕೊಂಡು ಸೂಲಿಬೆಲೆ ಬಗ್ಗೆ ಮಾತನಾಡಿ, ನಿಮಗೆ ಪ್ರಶ್ನಿಸುವ ನೈತಿಕ ಹಕ್ಕು ಇಲ್ಲ ಎಂದು ಖರ್ಗೆಗೆ ತಿರುಗೇಟು ನೀಡಿದ್ದಾರೆ.

ದೇಶದಲ್ಲಿ ರಾಷ್ಟ್ರೀಯತೆಯನ್ನು , ದೇಶ ಪ್ರೇಮವನ್ನು ಜಾಗೃತಿ ಮಾಡುವುದೇ ಅಪರಾಧವೆಂದು ಪ್ರಿಯಾಂಕ ಖರ್ಗೆ ತಿಳಿದಂತಿದೆ. ದೇಶ ಭಕ್ತಿ, ನಮ್ಮ ರಾಷ್ಟ್ರ ಎಂಬ ಭಾವನೆಯನ್ನು ನಮ್ಮ ಭವಿಷ್ಯದ ಮಕ್ಕಳಿಗೆ ಯಾವತ್ತೂ ತಿಳಿಸುವ ಗೋಜಿಗೆ ಹೋಗದ ಕಾಂಗ್ರೆಸ್ ಪಕ್ಷವು, ದೇಶದೊಳಗೆ ಭಯೋತ್ಪಾದಕನಿಗೆ ಏನಾದಾರೂ ಆದರೆ ಕಣ್ಣೀರಿಡುವ ಪಕ್ಷವಾಗಿದೆ.
ರಾಷ್ಟ್ರೀಯತೆಯ ಭಾವನೆಯಿಲ್ಲದೆ ಸೊರಗಿರುವ ಮಕ್ಕಳು ಇಂದು ರೈಲು ಓಡಾಡುವ ಹಳಿಗಳ ಮೇಲೆ ಕಲ್ಲಿಟ್ಟು, ಕಲ್ಲು ತೂರಾಟ ನಡೆಸಿ ಹಿಂಸಾ ಪ್ರವೃತ್ತಿ ತೋರಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಕಪಟ ಜಾತ್ಯಾತೀತತೆಯ ಕಾರಣದಿಂದಾಗಿ ದೇಶ ಸೊರಗುತ್ತಿದೆಯೇ ಹೊರತು, ಸೂಲಿಬೆಲೆಯಂತಹ ದೇಶ ಭಕ್ತರಿಂದಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ಕಿಡಿಕಾರಿದ್ದಾರೆ.
Priyank Kharge a PUC failure questions Chakravarti Sulibele education qualification slams MLA Bharath Shetty in Mangalore. Recently Kharge had slammed Sulibele on his education.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 11:52 am
HK News Staffer
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm