ಬ್ರೇಕಿಂಗ್ ನ್ಯೂಸ್
10-06-23 03:47 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಎಂಜಿನಿಯರಿಂಗ್ ಪದವಿ ಮುಗಿಸಿ ಕೈ ತುಂಬಾ ವೇತನವಿದ್ದ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ ಸಚಿವ ಪ್ರಿಯಾಂಕ ಖರ್ಗೆ ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ವ್ಯಂಗ್ಯವಾಡಿದ್ದಾರೆ.
ಸೂಲಿಬೆಲೆ ಯಾವ ಪಿಎಚ್ಡಿ ಪದವಿ ಗಳಿಸಿದ್ದಾನೆ, ಬಾಡಿಗೆ ಭಾಷಣಗಾರರನ್ನು ಲೇಖಕ ಮಾಡಿ, ಅವನ ಪಾಠ ಮಕ್ಕಳು ಯಾಕೆ ಓದಬೇಕು ಎಂದು ಏಕವಚನದಲ್ಲಿ ಪ್ರಿಯಾಂಕ ಖರ್ಗೆ ಮಾತನಾಡಿರುವ ಬಗ್ಗೆ ಡಾ.ಭರತ್ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮೊದಲು ನಿಮ್ಮ ವಿದ್ಯಾರ್ಹತೆ ನೋಡಿಕೊಂಡು ಸೂಲಿಬೆಲೆ ಬಗ್ಗೆ ಮಾತನಾಡಿ, ನಿಮಗೆ ಪ್ರಶ್ನಿಸುವ ನೈತಿಕ ಹಕ್ಕು ಇಲ್ಲ ಎಂದು ಖರ್ಗೆಗೆ ತಿರುಗೇಟು ನೀಡಿದ್ದಾರೆ.

ದೇಶದಲ್ಲಿ ರಾಷ್ಟ್ರೀಯತೆಯನ್ನು , ದೇಶ ಪ್ರೇಮವನ್ನು ಜಾಗೃತಿ ಮಾಡುವುದೇ ಅಪರಾಧವೆಂದು ಪ್ರಿಯಾಂಕ ಖರ್ಗೆ ತಿಳಿದಂತಿದೆ. ದೇಶ ಭಕ್ತಿ, ನಮ್ಮ ರಾಷ್ಟ್ರ ಎಂಬ ಭಾವನೆಯನ್ನು ನಮ್ಮ ಭವಿಷ್ಯದ ಮಕ್ಕಳಿಗೆ ಯಾವತ್ತೂ ತಿಳಿಸುವ ಗೋಜಿಗೆ ಹೋಗದ ಕಾಂಗ್ರೆಸ್ ಪಕ್ಷವು, ದೇಶದೊಳಗೆ ಭಯೋತ್ಪಾದಕನಿಗೆ ಏನಾದಾರೂ ಆದರೆ ಕಣ್ಣೀರಿಡುವ ಪಕ್ಷವಾಗಿದೆ.
ರಾಷ್ಟ್ರೀಯತೆಯ ಭಾವನೆಯಿಲ್ಲದೆ ಸೊರಗಿರುವ ಮಕ್ಕಳು ಇಂದು ರೈಲು ಓಡಾಡುವ ಹಳಿಗಳ ಮೇಲೆ ಕಲ್ಲಿಟ್ಟು, ಕಲ್ಲು ತೂರಾಟ ನಡೆಸಿ ಹಿಂಸಾ ಪ್ರವೃತ್ತಿ ತೋರಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಕಪಟ ಜಾತ್ಯಾತೀತತೆಯ ಕಾರಣದಿಂದಾಗಿ ದೇಶ ಸೊರಗುತ್ತಿದೆಯೇ ಹೊರತು, ಸೂಲಿಬೆಲೆಯಂತಹ ದೇಶ ಭಕ್ತರಿಂದಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ಕಿಡಿಕಾರಿದ್ದಾರೆ.
Priyank Kharge a PUC failure questions Chakravarti Sulibele education qualification slams MLA Bharath Shetty in Mangalore. Recently Kharge had slammed Sulibele on his education.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
18-05-26 10:47 pm
HK News Desk
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm