ಬ್ರೇಕಿಂಗ್ ನ್ಯೂಸ್
10-06-23 03:47 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಎಂಜಿನಿಯರಿಂಗ್ ಪದವಿ ಮುಗಿಸಿ ಕೈ ತುಂಬಾ ವೇತನವಿದ್ದ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ ಸಚಿವ ಪ್ರಿಯಾಂಕ ಖರ್ಗೆ ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ವ್ಯಂಗ್ಯವಾಡಿದ್ದಾರೆ.
ಸೂಲಿಬೆಲೆ ಯಾವ ಪಿಎಚ್ಡಿ ಪದವಿ ಗಳಿಸಿದ್ದಾನೆ, ಬಾಡಿಗೆ ಭಾಷಣಗಾರರನ್ನು ಲೇಖಕ ಮಾಡಿ, ಅವನ ಪಾಠ ಮಕ್ಕಳು ಯಾಕೆ ಓದಬೇಕು ಎಂದು ಏಕವಚನದಲ್ಲಿ ಪ್ರಿಯಾಂಕ ಖರ್ಗೆ ಮಾತನಾಡಿರುವ ಬಗ್ಗೆ ಡಾ.ಭರತ್ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮೊದಲು ನಿಮ್ಮ ವಿದ್ಯಾರ್ಹತೆ ನೋಡಿಕೊಂಡು ಸೂಲಿಬೆಲೆ ಬಗ್ಗೆ ಮಾತನಾಡಿ, ನಿಮಗೆ ಪ್ರಶ್ನಿಸುವ ನೈತಿಕ ಹಕ್ಕು ಇಲ್ಲ ಎಂದು ಖರ್ಗೆಗೆ ತಿರುಗೇಟು ನೀಡಿದ್ದಾರೆ.

ದೇಶದಲ್ಲಿ ರಾಷ್ಟ್ರೀಯತೆಯನ್ನು , ದೇಶ ಪ್ರೇಮವನ್ನು ಜಾಗೃತಿ ಮಾಡುವುದೇ ಅಪರಾಧವೆಂದು ಪ್ರಿಯಾಂಕ ಖರ್ಗೆ ತಿಳಿದಂತಿದೆ. ದೇಶ ಭಕ್ತಿ, ನಮ್ಮ ರಾಷ್ಟ್ರ ಎಂಬ ಭಾವನೆಯನ್ನು ನಮ್ಮ ಭವಿಷ್ಯದ ಮಕ್ಕಳಿಗೆ ಯಾವತ್ತೂ ತಿಳಿಸುವ ಗೋಜಿಗೆ ಹೋಗದ ಕಾಂಗ್ರೆಸ್ ಪಕ್ಷವು, ದೇಶದೊಳಗೆ ಭಯೋತ್ಪಾದಕನಿಗೆ ಏನಾದಾರೂ ಆದರೆ ಕಣ್ಣೀರಿಡುವ ಪಕ್ಷವಾಗಿದೆ.
ರಾಷ್ಟ್ರೀಯತೆಯ ಭಾವನೆಯಿಲ್ಲದೆ ಸೊರಗಿರುವ ಮಕ್ಕಳು ಇಂದು ರೈಲು ಓಡಾಡುವ ಹಳಿಗಳ ಮೇಲೆ ಕಲ್ಲಿಟ್ಟು, ಕಲ್ಲು ತೂರಾಟ ನಡೆಸಿ ಹಿಂಸಾ ಪ್ರವೃತ್ತಿ ತೋರಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಕಪಟ ಜಾತ್ಯಾತೀತತೆಯ ಕಾರಣದಿಂದಾಗಿ ದೇಶ ಸೊರಗುತ್ತಿದೆಯೇ ಹೊರತು, ಸೂಲಿಬೆಲೆಯಂತಹ ದೇಶ ಭಕ್ತರಿಂದಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ಕಿಡಿಕಾರಿದ್ದಾರೆ.
Priyank Kharge a PUC failure questions Chakravarti Sulibele education qualification slams MLA Bharath Shetty in Mangalore. Recently Kharge had slammed Sulibele on his education.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 08:02 pm
Mangalore Correspondent
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm