ಬ್ರೇಕಿಂಗ್ ನ್ಯೂಸ್
10-06-23 05:31 pm Mangalore Correspondent ಕರಾವಳಿ
ಪುತ್ತೂರು, ಜೂನ್ 10: ಮಂತ್ರವಾದಿಯ ಸೋಗಿನಲ್ಲಿ ಮೋಸ ಎಸಗಲು ಬಂದಿದ್ದ ತಂಡವನ್ನು ಸ್ಥಳೀಯ ಯುವಕರು ಸೇರಿ ಹಲ್ಲೆಗೈದು ಓಡಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ವಳಾಲು ಎಂಬಲ್ಲಿ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಗುಜರಿ ವ್ಯವಹಾರ ಮಾಡುತ್ತಿದ್ದ ವ್ಯಕ್ತಿಗಳು ಮಂತ್ರವಾದಿಯ ಸೋಗಿನಲ್ಲಿ ಮನೆಯೊಂದಕ್ಕೆ ಎಂಟ್ರಿ ಕೊಟ್ಟು ವಂಚನೆ ಎಸಗಿದ ಆರೋಪ ಕೇಳಿಬಂದಿದೆ. ಮಗುವಿಗೆ ಆರೋಗ್ಯ ಸಮಸ್ಯೆಯಿದ್ದ ಹಿನ್ನೆಲೆ ಮುಸ್ಲಿಂ ಕುಟುಂಬವೊಂದು ಮಂತ್ರವಾದಿಗಳನ್ನು ಸಂಪರ್ಕಿಸಿದ್ದರು. ಬಳಿಕ ಮನೆಗೆ ಬಂದಿದ್ದ ಮಂತ್ರವಾದಿಗಳಿಬ್ಬರು ಕಪ್ಪು ನೂಲು ಮಂತ್ರಿಸಿ ಮಗುವಿಗೆ ಕಟ್ಟಲು ಮುಂದಾಗಿದ್ದರು.



ಈ ವೇಳೆ ಮಂತ್ರವಾದಿ ರೂಪದಲ್ಲಿ ಬಂದಿದ್ದ ವ್ಯಕ್ತಿಗಳ ಪರಿಚಯದ ವ್ಯಕ್ತಿಯೊಬ್ಬರು ಅದೇ ಮನೆಗೆ ಬಂದಿದ್ದರು. ಇವರು ಗುಜರಿ ವ್ಯಾಪಾರಿಗಳಾಗಿದ್ದು ಯಾವಾಗ ಮಂತ್ರವಾದಿಯಾಗಿದ್ದು ಎಂದು ಮಾತಿನ ಚಕಮಕಿ ನಡೆದಿದೆ. ಇದು ನಮ್ಮ ಖಾಸಗಿ ವಿಚಾರ, ನೀವು ಯಾಕೆ ಮಧ್ಯೆ ಬರುತ್ತೀರಿ ಎಂದು ಮಂತ್ರವಾದಿ ವ್ಯಕ್ತಿಗಳು ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಯುವಕರು ಮನೆಯಲ್ಲೇ ನಕಲಿ ಮಂತ್ರವಾದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.
ಯುವಕರು ಬ್ಯಾರಿ ಭಾಷೆಯಲ್ಲಿ ಮಾತನಾಡುತ್ತಾ ಇಬ್ಬರಿಗೂ ಹಿಗ್ಗಾಮುಗ್ಗಾ ಥಳಿಸಿರುವ ವೀಡಿಯೋ ವೈರಲ್ ಆಗಿದೆ. ವಾರದ ಹಿಂದೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಪ್ರಕರಣ ಠಾಣೆಯ ಮೆಟ್ಟಿಲೇರಿ ಬಳಿಕ ಮಾತುಕತೆಯಲ್ಲಿ ಬಗೆಹರಿದಿದೆ ಎನ್ನುವ ಮಾಹಿತಿ ಲಭಿಸಿದೆ.
#Mangalore Two scrap delaers posing as #Muslim #witch #doctors #beaten by public at #Uppinangady, video goes viral #BreakingNews pic.twitter.com/IPAIdxIOxE
— Headline Karnataka (@hknewsonline) June 10, 2023
Mangalore Two scrap delaers posing as Muslim witch doctors beaten in Uppinangady, video goes viral. A family had contacted witch doctor for healing of thier child, but localities have identified them as Scrap dealers after which they were thrashed inside the house by the public.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm