ಬ್ರೇಕಿಂಗ್ ನ್ಯೂಸ್
11-06-23 05:22 pm Udupi Correspondent ಕರಾವಳಿ
ಹೆಬ್ರಿ, ಜೂನ್ 11: ಕಾರು ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೋರ್ವ ಶಿಕ್ಷಕರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ಸೀತಾನದಿ ಜಕ್ಕನಮಕ್ಕಿ ಬಳಿ ಭಾನುವಾರ ಸಂಭವಿಸಿದೆ.
ಗಂಭೀರ ಪರಿಸ್ಥಿತಿಯಲ್ಲಿರುವ ಶಿಕ್ಷರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಅಪಘಾತ ನಡೆದಿದೆ.
ಮೃತಪಟ್ಟವರು ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸೋಮ ಶೇಖರ ಎನ್ನಲಾಗಿದೆ.
ಗಂಭೀರ ಗಾಯಗೊಂಡ ಶಿಕ್ಷಕ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಪಘಾತದ ತೀವ್ರತೆಯಿಂದ ಬಸ್ ನ ಒಳಗೆ ಸಿಲುಕಿದ್ದ ಕಾರನ್ನು ಹೊರತರಲು ಹರಸಾಹಸ ಪಡಬೇಕಾಯಿತು. ಅಂಬುಲೆನ್ಸ್ ಸಿಗದೆ ಯಾರು ಸಹಾಯಕ್ಕೆ ಬಾರದೆ ಇರುವುದನ್ನು ಗಮನಿಸಿ ಈ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಮೋದ್ ಎಂಬವರು ನಾಲ್ವರನ್ನು ತನ್ನ ಕಾರಿಗೆ ಹಾಕಿಕೊಂಡು ಬಂದು ಹೆಬ್ರಿ ಸರಕಾರಿ ಆಸ್ಪತ್ರೆ ಸೇರಿಸಿದರು. ತುರ್ತು ಚಿಕಿತ್ಸೆ ಸಿಗದೆ ಇಬ್ಬರು ಮೃತಪಟ್ಟಿದ್ದಾರೆ.
Car Bus accident at Hebri, two teachers of udupi killed on spot. The accident occured as they were on their way to Udupi. The bus was moving towards Shimoga on Agumbey Ghat.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 11:52 am
HK News Staffer
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm