ಬ್ರೇಕಿಂಗ್ ನ್ಯೂಸ್
14-06-23 06:06 pm Mangalore Correspondent ಕರಾವಳಿ
ಮಂಗಳೂರು, ಜೂನ್ 14: ನಗರದ ಪಂಪ್ವೆಲ್ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡ ಸ್ಕೂಟರ್ ಸವಾರ ಮೃತಪಟ್ಟಿದ್ದಾರೆ.
ಇಚ್ಚಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ವಾಮನ ದಂಪತಿ ಪುತ್ರ ಸಂದೇಶ್ (25) ಮೃತಪಟ್ಟ ಯುವಕ.
ಸಂದೇಶ್ ಮಂಗಳೂರಿನಲ್ಲಿ ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ತನ್ನ ಸ್ಕೂಟಿಯಲ್ಲಿ ರೂಮ್ ಗೆ ತೆರಳುವ ವೇಳೆ ಪಂಪ್ ವೆಲ್ ನಲ್ಲಿ ಈ ಅಪಘಾತ ನಡೆದಿದೆ.
ಗಂಭೀರ ಗಾಯಗೊಂಡಿದ್ದ ಸಂದೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸಂದೇಶ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
Software company employee killed in truck bike Accident at Pumpwell in Mangalore. The deceased has been identified as Sandesh (25).
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm