ಬ್ರೇಕಿಂಗ್ ನ್ಯೂಸ್
14-06-23 10:24 pm Mangalore Correspondent ಕರಾವಳಿ
ಪುತ್ತೂರು, ಜೂನ್ 14: ಕೃಷಿ ನೀರಾವರಿ ಪಂಪ್ ಸೆಟ್ ಗೆ ಸಲ್ಲಿಸಿದ ಅರ್ಜಿ ತಿರಸ್ಕರಿಸಿದ ವಿಚಾರದಲ್ಲಿ ವಿದ್ಯುತ್ ಗುತ್ತಿಗೆದಾರನೊಬ್ಬ ಬನ್ನೂರು ಮೆಸ್ಕಾಂ ಉಪವಿಭಾಗ ಕಚೇರಿಗೆ ನುಗ್ಗಿ, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಅವರನ್ನು ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಸಸಾ ಇಲೆಕ್ಟ್ರಿಕಲ್ಸ್ ಮಾಲೀಕ, ವಿದ್ಯುತ್ ಗುತ್ತಿಗೆದಾರ ಮಹಮ್ಮದ್ ನಿಸಾರ್ ಪ್ರಕರಣದ ಆರೋಪಿಯಾಗಿದ್ದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (ಎಇಇ) ರಾಮಚಂದ್ರ ದೂರು ನೀಡಿದ್ದಾರೆ.
ಜೂ.14ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಹಮ್ಮದ್ ನಿಸಾರ್ ಮೆಸ್ಕಾಂ ಕಚೇರಿಗೆ ನುಗ್ಗಿದ್ದು ಮುಂಡೂರು ಗ್ರಾಮದ ರಮೇಶ್ ಎಂಬವರ ಕೃಷಿ ನೀರಾವರಿ ಪಂಪ್ ಸೆಟ್ ಗೆ ನೀಡಿದ ಅರ್ಜಿಯನ್ನು ತಿರಸ್ಕಾರ ಮಾಡಿದ್ದೇಕೆ ಎಂದು ಅವಾಚ್ಯವಾಗಿ ನಿಂದಿಸಿದ್ದಾರೆ. ಅಲ್ಲದೆ, ಅರ್ಜಿಯನ್ನು ಮಂಜೂರು ಮಾಡದೇ ಹೋದಲ್ಲಿ ನಿನ್ನನ್ನು ನೋಡಿಕೊಳ್ಳುತ್ತೇನೆ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ.
ಇಲಾಖೆಯ ನಿಯಮದ ತೊಡಕಿನಿಂದಾಗಿ ಅರ್ಜಿಯನ್ನು ತಿರಸ್ಕಾರ ಮಾಡಿದ್ದೆ ವಿನಾ ದುರುದ್ದೇಶ ಹೊಂದಿಲ್ಲ. ಆದರೆ ಗುತ್ತಿಗೆದಾರ ತನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ರಾಮಚಂದ್ರ ತಿಳಿಸಿದ್ದಾರೆ.
Mangalore Life threat to AEE at Puttur Mescom, case filed against Electric Contractor Mohammad Nisar in Puttur.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm