ಬ್ರೇಕಿಂಗ್ ನ್ಯೂಸ್
14-06-23 10:24 pm Mangalore Correspondent ಕರಾವಳಿ
ಪುತ್ತೂರು, ಜೂನ್ 14: ಕೃಷಿ ನೀರಾವರಿ ಪಂಪ್ ಸೆಟ್ ಗೆ ಸಲ್ಲಿಸಿದ ಅರ್ಜಿ ತಿರಸ್ಕರಿಸಿದ ವಿಚಾರದಲ್ಲಿ ವಿದ್ಯುತ್ ಗುತ್ತಿಗೆದಾರನೊಬ್ಬ ಬನ್ನೂರು ಮೆಸ್ಕಾಂ ಉಪವಿಭಾಗ ಕಚೇರಿಗೆ ನುಗ್ಗಿ, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಅವರನ್ನು ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಸಸಾ ಇಲೆಕ್ಟ್ರಿಕಲ್ಸ್ ಮಾಲೀಕ, ವಿದ್ಯುತ್ ಗುತ್ತಿಗೆದಾರ ಮಹಮ್ಮದ್ ನಿಸಾರ್ ಪ್ರಕರಣದ ಆರೋಪಿಯಾಗಿದ್ದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (ಎಇಇ) ರಾಮಚಂದ್ರ ದೂರು ನೀಡಿದ್ದಾರೆ.
ಜೂ.14ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಹಮ್ಮದ್ ನಿಸಾರ್ ಮೆಸ್ಕಾಂ ಕಚೇರಿಗೆ ನುಗ್ಗಿದ್ದು ಮುಂಡೂರು ಗ್ರಾಮದ ರಮೇಶ್ ಎಂಬವರ ಕೃಷಿ ನೀರಾವರಿ ಪಂಪ್ ಸೆಟ್ ಗೆ ನೀಡಿದ ಅರ್ಜಿಯನ್ನು ತಿರಸ್ಕಾರ ಮಾಡಿದ್ದೇಕೆ ಎಂದು ಅವಾಚ್ಯವಾಗಿ ನಿಂದಿಸಿದ್ದಾರೆ. ಅಲ್ಲದೆ, ಅರ್ಜಿಯನ್ನು ಮಂಜೂರು ಮಾಡದೇ ಹೋದಲ್ಲಿ ನಿನ್ನನ್ನು ನೋಡಿಕೊಳ್ಳುತ್ತೇನೆ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ.
ಇಲಾಖೆಯ ನಿಯಮದ ತೊಡಕಿನಿಂದಾಗಿ ಅರ್ಜಿಯನ್ನು ತಿರಸ್ಕಾರ ಮಾಡಿದ್ದೆ ವಿನಾ ದುರುದ್ದೇಶ ಹೊಂದಿಲ್ಲ. ಆದರೆ ಗುತ್ತಿಗೆದಾರ ತನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ರಾಮಚಂದ್ರ ತಿಳಿಸಿದ್ದಾರೆ.
Mangalore Life threat to AEE at Puttur Mescom, case filed against Electric Contractor Mohammad Nisar in Puttur.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 11:52 am
HK News Staffer
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm