ಬ್ರೇಕಿಂಗ್ ನ್ಯೂಸ್
15-06-23 03:55 pm Mangalore Correspondent ಕರಾವಳಿ
ಉಳ್ಳಾಲ, ಜೂ.15: ಕೆಇಆರ್ ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದ್ದು ಉಳ್ಳಾಲ ಬೈಲಿನ ಮನೆಯೊಂದಕ್ಕೆ ಬರೋಬ್ಬರಿ 7 ಲಕ್ಷ ವಿದ್ಯುತ್ ಬಿಲ್ ಬಂದಿದ್ದನ್ನ ಕಂಡು ಮನೆ ಮಾಲೀಕ ಶಾಕ್ ಆಗಿದ್ದಾರೆ. ಉಳ್ಳಾಲ ಬೈಲಿನ ಸದಾಶಿವ ಆಚಾರ್ಯ ಅವರ ಮನೆಗೆ ನಿನ್ನೆ ಬಂದ ಬಿಲ್ ರೀಡರ್ ಬರೋಬರಿ 7,71,072 ರೂ. ಬಿಲ್ಲನ್ನ ನೀಡಿ ತೆರಳಿದ್ದಾನೆ.
ಮನೆ ಮಂದಿ 7 ಲಕ್ಷ ಬಿಲ್ ನೋಡಿ ಹೌಹಾರಿದ್ದು ಬಿಲ್ ರೀಡಿಂಗ್ ಮಾಡಿದ ವ್ಯಕ್ತಿಯಲ್ಲಿ ವಿಚಾರಿಸಿದಾಗ ಅದೆಲ್ಲ ನನಗೆ ಗೊತ್ತಿಲ್ಲ. ಮೆಸ್ಕಾಂ ಕಚೇರಿಗೆ ಹೋಗಿ ವಿಚಾರಿಸಿ ಎಂದು ಉಡಾಫೆಯ ಉತ್ತರ ನೀಡಿ ತೆರಳಿದ್ದಾನಂತೆ. ವಿದ್ಯುತ್ ಬಿಲ್ ರಸೀದಿಯಲ್ಲಿ 99,338 ಯೂನಿಟ್ ಖರ್ಚಾಗಿದ್ದು 7,71,072 ರೂಪಾಯಿ ಬಿಲ್ ನಮೂದಿಸಲಾಗಿದೆ. ತಮಗೆ ಈ ಮೊದಲು 3,000 ದಷ್ಟು ಮಾಸಿಕ ವಿದ್ಯುತ್ ಬಿಲ್ ಬರುತ್ತಿತ್ತು. ನಾವು ಪ್ರತಿ ತಿಂಗಳು ಬಿಲ್ಲನ್ನ ಕಟ್ಟುತ್ತೇವೆ. ಈ ತಿಂಗಳು ಬಂದ ಬಿಲ್ಲನ್ನ ನೋಡಿ ಮನೆ ಮಂದಿಯೆಲ್ಲ ಶಾಕ್ ಆದೆವು ಎಂದು ಮನೆ ಮಾಲೀಕ ಸದಾಶಿವ ಆಚಾರ್ಯ ಹೇಳಿದ್ದಾರೆ.



ಈ ಬಗ್ಗೆ ಹೆಡ್ ಲೈನ್ ಕರ್ನಾಟಕ ಪ್ರತಿನಿಧಿ ಉಳ್ಳಾಲ ಉಪವಿಭಾಗ ಮೆಸ್ಕಾಂ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದಯಾನಂದ ಅವರಲ್ಲಿ ವಿಚಾರಿಸಿದಾಗ, ಏಜೆನ್ಸಿಗಳ ಮುಖಾಂತರ ಬಿಲ್ ಕಲೆಕ್ಷನ್ ಮಾಡಲಾಗುತ್ತದೆ. ಬಿಲ್ ರೀಡರ್ ಎಡವಟ್ಟಿನಿಂದ ತಪ್ಪಾಗಿ ವಿದ್ಯುತ್ ಬಿಲ್ ಮುದ್ರಣ ಆಗಿದೆ. ಬಿಲ್ಲಲ್ಲಿ ಲೋಪ ಕಂಡು ಬಂದರೆ ಅದನ್ನ ಗ್ರಾಹಕರಿಗೆ ಕೊಡುವಂತಿಲ್ಲ. ತಕ್ಷಣವೇ ಸದಾಶಿವ ಆಚಾರ್ಯ ಅವರ ಮನೆ ಬಾಗಿಲಿಗೆ ಪರಿಷ್ಕೃತ ಬಿಲ್ ತಲುಪಿಸುವುದಾಗಿ ಹೇಳಿದ್ದು ಇಂದು ಮದ್ಯಾಹ್ನದ ವೇಳೆ ಪರಿಷ್ಕೃತ 2,833 ರೂಪಾಯಿಗಳ ಬಿಲ್ ಆಚಾರ್ಯ ಅವರ ಮನೆ ತಲುಪಿದೆ.
Mangalore MESCOM Meter reading error, house gets 7 lakhs electric bill in Ullal, tenants in shock. Tenants who were getting Rs 3000 as thier bill were shocked to see a bill amount of 7 lakhs.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am