ಬ್ರೇಕಿಂಗ್ ನ್ಯೂಸ್
31-10-20 06:56 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 31: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕೃತವಾಗಿ ಅದಾನಿ ಕಂಪನಿ ತೆಕ್ಕೆಗೆ ಬಿದ್ದಿದೆ. ಅದಾನಿ ಕಂಪನಿಯ ಅಧಿಕಾರಿಗಳು ಶನಿವಾರವೇ ಮಂಗಳೂರು ಏರ್ಪೋರ್ಟಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಅ.31ರಿಂದ ಅದಾನಿ ಕಂಪನಿ ಅಧಿಕೃತ ಎಂಟ್ರಿ ಪಡೆಯಲಿದೆ ಎನ್ನಲಾಗುತ್ತಿತ್ತು. ಅದೇ ಪ್ರಕಾರದಲ್ಲಿ ಕಂಪನಿ ಅಧಿಕಾರಿಗಳು ನಿರ್ವಹಣೆ ಆರಂಭಿಸಿದ್ದು, ಔಪಚಾರಿಕವಾಗಿ ಮಂಗಳೂರು ನಿಲ್ದಾಣ ಪ್ರಾಧಿಕಾರದ ನಿರ್ದೇಶಕರಿಂದ ಕೀ ಹಸ್ತಾಂತರ ಮಾಡಿಕೊಂಡಿದ್ದಾರೆ. ವಿಶೇಷ ಅಂದ್ರೆ, ಮೊದಲ ದಿನವೇ ವಿಮಾನ ನಿಲ್ದಾಣದ ನೇಮ್ ಪ್ಲೇಟ್ ಅನ್ನು ಕಂಪನಿ ಅಧಿಕಾರಿಗಳು ಬದಲಿಸಿದ್ದಾರೆ. ಮಂಗಳೂರು ಇಂಟರ್ನ್ಯಾಶನಲ್ ಏರ್ಪೋರ್ಟ್ ಹೆಸರಿನ ಜೊತೆಗೆ ಅದಾನಿ ಏರ್ಪೋರ್ಟ್ ಎನ್ನುವ ಸಿಂಬಲನ್ನು ಸೇರಿಸಲಾಗಿದೆ.

ಮಂಗಳೂರು ಸೇರಿದಂತೆ ದೇಶದ ಆರು ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್ ಗುತ್ತಿಗೆ ಪಡೆದುಕೊಂಡಿದೆ. ಅದರಂತೆ, ನವೆಂಬರ್ 2ರಂದು ಲಕ್ನೋ ಮತ್ತು ಅಹ್ಮದಾಬಾದ್ ವಿಮಾನ ನಿಲ್ದಾಣದ ನಿರ್ವಹಣೆಯನ್ನು ನ.7ರಂದು ಪಡೆದುಕೊಳ್ಳಲಿದೆ. ಕಳೆದ ಫೆಬ್ರವರಿ ತಿಂಗಳಲ್ಲಿಯೇ ಒಪ್ಪಂದ ಪ್ರಕ್ರಿಯೆಗಳು ಆಗಿದ್ದವು. ಆದರೆ, ಕೊರೊನಾ ಲಾಕ್ಡೌನ್ ಕಾರಣದಿಂದಾಗಿ ಹಸ್ತಾಂತರ ವಿಳಂಬವಾಗಿತ್ತು.
ದಕ್ಷ ಮತ್ತು ಗುಣಮಟ್ಟದ ಕಾರ್ಯಾಚರಣೆ ಹಾಗೂ ನಿಲ್ದಾಣಗಳ ಅಭಿವೃದ್ಧಿ ದೃಷ್ಟಿಯಿಂದ ಕಳೆದ 2018ರಲ್ಲಿ ಕೇಂದ್ರ ಸರಕಾರ ದೇಶದ ಆರು ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ನಿರ್ಧರಿಸಿತ್ತು. ಅದರಂತೆ, ಮಂಗಳೂರು ವಿಮಾನ ನಿಲ್ದಾಣವನ್ನು 50 ವರ್ಷಗಳ ಅವಧಿಗೆ ಅದಾನಿ ಕಂಪನಿಗೆ ಗುತ್ತಿಗೆ ನೀಡಿದೆ.
Adani group of company takes over the management of Mangalore International airport here on Saturday October 31, 2020.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm