ಬ್ರೇಕಿಂಗ್ ನ್ಯೂಸ್
16-06-23 11:13 pm Mangalore Correspondent ಕರಾವಳಿ
ಮಂಗಳೂರು, ಜೂನ್ 16: ಕೋಮು ವೈಷಮ್ಯ ಹಿನ್ನೆಲೆಯಲ್ಲಿ ಕೊಲೆಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಯುವಕರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 25 ಲಕ್ಷ ಪರಿಹಾರ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕೊಲೆಯಾದ ಮಸೂದ್, ಸುರತ್ಕಲ್ ನಲ್ಲಿ ಕೊಲೆಯಾದ ಫಾಝಿಲ್ ಮತ್ತು ಜಲೀಲ್, ಕಾಟಿಪಳ್ಳದಲ್ಲಿ ಕೊಲೆಯಾಗಿದ್ದ ದೀಪಕ್ ರಾವ್ ಕುಟುಂಬಕ್ಕೆ ಪರಿಹಾರ ಪ್ರಕಟಿಸಲಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರಧನ ಮಂಜೂರು ಮಾಡಿರುವ ಬಗ್ಗೆ ದ.ಕ. ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.


ಜೂನ್ 19ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಗೃಹ ಕಚೇರಿಗೆ ಖುದ್ದಾಗಿ ಹಾಜರಾಗಿ ನಾಲ್ಕು ಕುಟುಂಬಗಳ ಕೊಲೆಯಾದ ಯುವಕರ ತಾಯಂದಿರು ಮುಖ್ಯಮಂತ್ರಿ ಅವರಿಂದಲೇ ಚೆಕ್ ಪಡೆಯುವಂತೆ ಸೂಚನೆ ನೀಡಲಾಗಿದೆ. ವಿಶೇಷ ಅಂದರೆ, 2018ರಲ್ಲಿ ಕೊಲೆಯಾಗಿದ್ದ ಬಿಜೆಪಿ ಕಾರ್ಯಕರ್ತ ಸುರತ್ಕಲ್ ಸಮೀಪದ ಕಾಟಿಪಳ್ಳ ನಿವಾಸಿ ದೀಪಕ್ ರಾವ್ ಕುಟುಂಬಕ್ಕೂ ಪರಿಹಾರ ನೀಡಲಾಗಿದೆ. ಕಳೆದ ವರ್ಷ ಕೊಲೆಯಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ಸರ್ಕಾರ 25 ಲಕ್ಷ ಪರಿಹಾರ ನೀಡಿದ್ದು ಮತ್ತು ಉಳಿದವರಿಗೆ ನೀಡದೇ ಇದ್ದುದು ವಿವಾದಕ್ಕೆ ಕಾರಣವಾಗಿತ್ತು.
Communial murder in Mangalore, compensation of 25 lakhs to 4 families including Deepak Rao declared by Congress.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 05:23 pm
Udupi Correspondent
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm