ಬ್ರೇಕಿಂಗ್ ನ್ಯೂಸ್
16-06-23 11:13 pm Mangalore Correspondent ಕರಾವಳಿ
ಮಂಗಳೂರು, ಜೂನ್ 16: ಕೋಮು ವೈಷಮ್ಯ ಹಿನ್ನೆಲೆಯಲ್ಲಿ ಕೊಲೆಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಯುವಕರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 25 ಲಕ್ಷ ಪರಿಹಾರ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕೊಲೆಯಾದ ಮಸೂದ್, ಸುರತ್ಕಲ್ ನಲ್ಲಿ ಕೊಲೆಯಾದ ಫಾಝಿಲ್ ಮತ್ತು ಜಲೀಲ್, ಕಾಟಿಪಳ್ಳದಲ್ಲಿ ಕೊಲೆಯಾಗಿದ್ದ ದೀಪಕ್ ರಾವ್ ಕುಟುಂಬಕ್ಕೆ ಪರಿಹಾರ ಪ್ರಕಟಿಸಲಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರಧನ ಮಂಜೂರು ಮಾಡಿರುವ ಬಗ್ಗೆ ದ.ಕ. ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.


ಜೂನ್ 19ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಗೃಹ ಕಚೇರಿಗೆ ಖುದ್ದಾಗಿ ಹಾಜರಾಗಿ ನಾಲ್ಕು ಕುಟುಂಬಗಳ ಕೊಲೆಯಾದ ಯುವಕರ ತಾಯಂದಿರು ಮುಖ್ಯಮಂತ್ರಿ ಅವರಿಂದಲೇ ಚೆಕ್ ಪಡೆಯುವಂತೆ ಸೂಚನೆ ನೀಡಲಾಗಿದೆ. ವಿಶೇಷ ಅಂದರೆ, 2018ರಲ್ಲಿ ಕೊಲೆಯಾಗಿದ್ದ ಬಿಜೆಪಿ ಕಾರ್ಯಕರ್ತ ಸುರತ್ಕಲ್ ಸಮೀಪದ ಕಾಟಿಪಳ್ಳ ನಿವಾಸಿ ದೀಪಕ್ ರಾವ್ ಕುಟುಂಬಕ್ಕೂ ಪರಿಹಾರ ನೀಡಲಾಗಿದೆ. ಕಳೆದ ವರ್ಷ ಕೊಲೆಯಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ಸರ್ಕಾರ 25 ಲಕ್ಷ ಪರಿಹಾರ ನೀಡಿದ್ದು ಮತ್ತು ಉಳಿದವರಿಗೆ ನೀಡದೇ ಇದ್ದುದು ವಿವಾದಕ್ಕೆ ಕಾರಣವಾಗಿತ್ತು.
Communial murder in Mangalore, compensation of 25 lakhs to 4 families including Deepak Rao declared by Congress.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 11:52 am
HK News Staffer
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm