ಬ್ರೇಕಿಂಗ್ ನ್ಯೂಸ್
16-06-23 11:13 pm Mangalore Correspondent ಕರಾವಳಿ
ಮಂಗಳೂರು, ಜೂನ್ 16: ಕೋಮು ವೈಷಮ್ಯ ಹಿನ್ನೆಲೆಯಲ್ಲಿ ಕೊಲೆಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಯುವಕರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 25 ಲಕ್ಷ ಪರಿಹಾರ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕೊಲೆಯಾದ ಮಸೂದ್, ಸುರತ್ಕಲ್ ನಲ್ಲಿ ಕೊಲೆಯಾದ ಫಾಝಿಲ್ ಮತ್ತು ಜಲೀಲ್, ಕಾಟಿಪಳ್ಳದಲ್ಲಿ ಕೊಲೆಯಾಗಿದ್ದ ದೀಪಕ್ ರಾವ್ ಕುಟುಂಬಕ್ಕೆ ಪರಿಹಾರ ಪ್ರಕಟಿಸಲಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರಧನ ಮಂಜೂರು ಮಾಡಿರುವ ಬಗ್ಗೆ ದ.ಕ. ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.


ಜೂನ್ 19ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಗೃಹ ಕಚೇರಿಗೆ ಖುದ್ದಾಗಿ ಹಾಜರಾಗಿ ನಾಲ್ಕು ಕುಟುಂಬಗಳ ಕೊಲೆಯಾದ ಯುವಕರ ತಾಯಂದಿರು ಮುಖ್ಯಮಂತ್ರಿ ಅವರಿಂದಲೇ ಚೆಕ್ ಪಡೆಯುವಂತೆ ಸೂಚನೆ ನೀಡಲಾಗಿದೆ. ವಿಶೇಷ ಅಂದರೆ, 2018ರಲ್ಲಿ ಕೊಲೆಯಾಗಿದ್ದ ಬಿಜೆಪಿ ಕಾರ್ಯಕರ್ತ ಸುರತ್ಕಲ್ ಸಮೀಪದ ಕಾಟಿಪಳ್ಳ ನಿವಾಸಿ ದೀಪಕ್ ರಾವ್ ಕುಟುಂಬಕ್ಕೂ ಪರಿಹಾರ ನೀಡಲಾಗಿದೆ. ಕಳೆದ ವರ್ಷ ಕೊಲೆಯಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ಸರ್ಕಾರ 25 ಲಕ್ಷ ಪರಿಹಾರ ನೀಡಿದ್ದು ಮತ್ತು ಉಳಿದವರಿಗೆ ನೀಡದೇ ಇದ್ದುದು ವಿವಾದಕ್ಕೆ ಕಾರಣವಾಗಿತ್ತು.
Communial murder in Mangalore, compensation of 25 lakhs to 4 families including Deepak Rao declared by Congress.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am