ಬ್ರೇಕಿಂಗ್ ನ್ಯೂಸ್
17-06-23 11:59 am Mangalore Correspondent ಕರಾವಳಿ
ಉಳ್ಳಾಲ, ಜೂ.17: ವಿಧಾನಸಭೆ ಸಭಾಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಯು.ಟಿ.ಖಾದರ್ ಅವರನ್ನ ಅಭಿನಂದಿಸಿ ಅಭಿಮಾನಿಗಳು ಹಾಕಿದ್ದ ಫ್ಲೆಕ್ಸ್ ಗಳನ್ನ ಕಿಡಿಗೇಡಿಗಳು ನಿನ್ನೆ ರಾತ್ರಿ ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ.
ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲದ ಅಬ್ಬಕ್ಕ ವೃತ್ತದ ವರೆಗಿನ ರಾಜ ರಸ್ತೆಯ ವಿಭಜಕ ಮತ್ತು ಇಕ್ಕೆಲಗಳಲ್ಲಿ ಯು.ಟಿ ಖಾದರ್ ಅವರಿಗೆ ಅಭಿನಂದಿಸಿ ಫ್ಲೆಕ್ಸ್ ಗಳನ್ನ ಹಾಕಲಾಗಿತ್ತು. ಕಳೆದ ಆದಿತ್ಯವಾರ ಉಳ್ಳಾಲದ ಮಹಾತ್ಮಗಾಂಧಿ ರಂಗ ಮಂದಿರದಲ್ಲಿ ಶಾಸಕರಿಗೆ ನಡೆದ ನಾಗರಿಕ ಸನ್ಮಾನಕ್ಕೂ ಶುಭ ಕೋರಿ ಫ್ಲೆಕ್ಸ್ ಗಳನ್ನ ಹಾಕಲಾಗಿತ್ತು. ನಿನ್ನೆ ರಾತ್ರಿ ಕಿಡಿಗೇಡಿಗಳು ಐದಾರು ಫ್ಲೆಕ್ಸ್ ಗಳನ್ನ ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯ ಕೂಗಳತೆಯ ಅಂತರದಲ್ಲಿ ಹಾಕಲಾಗಿದ್ದ ಫ್ಲೆಕ್ಸನ್ನೂ ಹರಿದು ಹಾಕಿದ್ದಾರೆ.



ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದು ತಡರಾತ್ರಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಇಬ್ಬರು ಕೃತ್ಯ ಎಸಗಿರುವುದಾಗಿ ಮಾಹಿತಿ ಲಭಿಸಿದೆ. ಫ್ಲೆಕ್ಸ್ ಗಳನ್ನ ಸ್ಥಳೀಯ ನಗರಾಡಳಿತದಿಂದ ಅನುಮತಿ ಪಡೆಯದೆ ಅಳವಡಿಸಿರುವುದರಿಂದ ಈ ವರೆಗೂ ಯಾರೂ ಠಾಣೆಗೆ ದೂರು ನೀಡಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.
Speaker UT Khader banners torn by miscreants at Ullal and Thokottu. More than 5-6 flexs have been torn using blades. But no case has been registered so far.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
18-05-26 10:47 pm
HK News Desk
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm