ಬ್ರೇಕಿಂಗ್ ನ್ಯೂಸ್
17-06-23 03:27 pm Mangalore Correspondent ಕರಾವಳಿ
ಪುತ್ತೂರು, ಜೂನ್ 17: ಎಂಬಿಎ ವಿದ್ಯಾರ್ಥಿಯೋರ್ವ ದಿಢೀರ್ ಅಸ್ವಸ್ಥಗೊಂಡು ನಿಧನ ಹೊಂದಿದ ಘಟನೆಯೊಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ.
ಮೃತ ಯುವಕನನ್ನು ಶರತ್ ಜೋಶಿ (21) ಎಂದು ಹೇಳಲಾಗಿದೆ. ಇವರು ಬೆಳ್ಳಾರೆಯ ಉದ್ಯಮಿ, ಪ್ರಸಾದ್ ಹಾರ್ಡ್ವೇರ್ಸ್ನ ಮಾಲಕ ಸುಬ್ರಹ್ಮಣ್ಯ ಜೋಶಿಯವರ ಪುತ್ರ.
ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಎಂ.ಬಿ.ಎ ವ್ಯಾಸಂಗ ಮಾಡುತ್ತಿದ್ದ ಶರತ್ ಜೋಷಿ ಅವರು ಪರೀಕ್ಷೆ ಬರೆದು ನಿನ್ನೆ ಮನೆಗೆ ಬಂದಿದ್ದರು. ಆದರೆ ಏನಾಯ್ತೋ ಏನೋ ರಾತ್ರಿ ತೀವ್ರ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ತರಲಾಗಿತ್ತು, ಆದರೆ ಚಿಕಿತ್ಸೆ ಫಲಿಕಾರಿಯಾಗದೆ ಮೃತ ಹೊಂದಿದ್ದಾರೆ.
ದಿಢೀರ್ ಹೃದಯಾಘಾತಕ್ಕೆ ಒಳಗಾಗಿ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಮರಣೋತ್ತರ ಪರೀಕರಷೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆಯುತ್ತಿದ್ದು, ಸಾವಿಗೆ ಕಾರಣವೇನೆಂದು ಇನ್ನಷ್ಟೇ ತಿಳಿಯಬೇಕಿದೆ. ಮೃತರು ತಂದೆ, ತಾಯಿ ಸಹೋದರಿ, ಕುಟುಂಬಸ್ಥರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
Mangalore 21 year MBA student dies suddnely at Bellare in Puttur, heart attack suspected. The deceased has been identified as Sharath Joshi.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm