ಬ್ರೇಕಿಂಗ್ ನ್ಯೂಸ್
17-06-23 03:27 pm Mangalore Correspondent ಕರಾವಳಿ
ಪುತ್ತೂರು, ಜೂನ್ 17: ಎಂಬಿಎ ವಿದ್ಯಾರ್ಥಿಯೋರ್ವ ದಿಢೀರ್ ಅಸ್ವಸ್ಥಗೊಂಡು ನಿಧನ ಹೊಂದಿದ ಘಟನೆಯೊಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ.
ಮೃತ ಯುವಕನನ್ನು ಶರತ್ ಜೋಶಿ (21) ಎಂದು ಹೇಳಲಾಗಿದೆ. ಇವರು ಬೆಳ್ಳಾರೆಯ ಉದ್ಯಮಿ, ಪ್ರಸಾದ್ ಹಾರ್ಡ್ವೇರ್ಸ್ನ ಮಾಲಕ ಸುಬ್ರಹ್ಮಣ್ಯ ಜೋಶಿಯವರ ಪುತ್ರ.
ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಎಂ.ಬಿ.ಎ ವ್ಯಾಸಂಗ ಮಾಡುತ್ತಿದ್ದ ಶರತ್ ಜೋಷಿ ಅವರು ಪರೀಕ್ಷೆ ಬರೆದು ನಿನ್ನೆ ಮನೆಗೆ ಬಂದಿದ್ದರು. ಆದರೆ ಏನಾಯ್ತೋ ಏನೋ ರಾತ್ರಿ ತೀವ್ರ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ತರಲಾಗಿತ್ತು, ಆದರೆ ಚಿಕಿತ್ಸೆ ಫಲಿಕಾರಿಯಾಗದೆ ಮೃತ ಹೊಂದಿದ್ದಾರೆ.
ದಿಢೀರ್ ಹೃದಯಾಘಾತಕ್ಕೆ ಒಳಗಾಗಿ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಮರಣೋತ್ತರ ಪರೀಕರಷೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆಯುತ್ತಿದ್ದು, ಸಾವಿಗೆ ಕಾರಣವೇನೆಂದು ಇನ್ನಷ್ಟೇ ತಿಳಿಯಬೇಕಿದೆ. ಮೃತರು ತಂದೆ, ತಾಯಿ ಸಹೋದರಿ, ಕುಟುಂಬಸ್ಥರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
Mangalore 21 year MBA student dies suddnely at Bellare in Puttur, heart attack suspected. The deceased has been identified as Sharath Joshi.
03-07-26 01:21 pm
HK News Staffer
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
03-07-26 09:40 pm
HK News Staffer
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
03-07-26 07:45 pm
HK News Staffer
ಮುಸ್ಲಿಂ ಧರ್ಮಗುರುಗಳಿಗೆ ನಿಂದನೆ ; ಪುನೀತ್ ಕೆರೆಹಳ್...
03-07-26 06:59 pm
ಇನ್ಸ್ಟಾ ಗ್ರಾಮ್ ಸ್ಟಾರ್ ಧನ್ಯಾ ಕುಂಬಳೆ ಹೆದ್ದಾರಿ...
03-07-26 04:22 pm
ಬೆಂಗಳೂರಿನಲ್ಲಿ ಡೇಂಜರ್ ಡೇ ಕೇರ್ ; ಪುಟ್ಟ ಮಕ್ಕಳನ್ನ...
03-07-26 02:41 pm
ಮಂಗಳೂರು ಜೈಲಿಗೆ ಹೊರಗಿನಿಂದ ಗಾಂಜಾ ಪೊಟ್ಟಣ ಎಸೆದ ವ್...
03-07-26 12:25 pm