ಬ್ರೇಕಿಂಗ್ ನ್ಯೂಸ್
17-06-23 03:27 pm Mangalore Correspondent ಕರಾವಳಿ
ಪುತ್ತೂರು, ಜೂನ್ 17: ಎಂಬಿಎ ವಿದ್ಯಾರ್ಥಿಯೋರ್ವ ದಿಢೀರ್ ಅಸ್ವಸ್ಥಗೊಂಡು ನಿಧನ ಹೊಂದಿದ ಘಟನೆಯೊಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ.
ಮೃತ ಯುವಕನನ್ನು ಶರತ್ ಜೋಶಿ (21) ಎಂದು ಹೇಳಲಾಗಿದೆ. ಇವರು ಬೆಳ್ಳಾರೆಯ ಉದ್ಯಮಿ, ಪ್ರಸಾದ್ ಹಾರ್ಡ್ವೇರ್ಸ್ನ ಮಾಲಕ ಸುಬ್ರಹ್ಮಣ್ಯ ಜೋಶಿಯವರ ಪುತ್ರ.
ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಎಂ.ಬಿ.ಎ ವ್ಯಾಸಂಗ ಮಾಡುತ್ತಿದ್ದ ಶರತ್ ಜೋಷಿ ಅವರು ಪರೀಕ್ಷೆ ಬರೆದು ನಿನ್ನೆ ಮನೆಗೆ ಬಂದಿದ್ದರು. ಆದರೆ ಏನಾಯ್ತೋ ಏನೋ ರಾತ್ರಿ ತೀವ್ರ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ತರಲಾಗಿತ್ತು, ಆದರೆ ಚಿಕಿತ್ಸೆ ಫಲಿಕಾರಿಯಾಗದೆ ಮೃತ ಹೊಂದಿದ್ದಾರೆ.
ದಿಢೀರ್ ಹೃದಯಾಘಾತಕ್ಕೆ ಒಳಗಾಗಿ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಮರಣೋತ್ತರ ಪರೀಕರಷೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆಯುತ್ತಿದ್ದು, ಸಾವಿಗೆ ಕಾರಣವೇನೆಂದು ಇನ್ನಷ್ಟೇ ತಿಳಿಯಬೇಕಿದೆ. ಮೃತರು ತಂದೆ, ತಾಯಿ ಸಹೋದರಿ, ಕುಟುಂಬಸ್ಥರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
Mangalore 21 year MBA student dies suddnely at Bellare in Puttur, heart attack suspected. The deceased has been identified as Sharath Joshi.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm