ಬ್ರೇಕಿಂಗ್ ನ್ಯೂಸ್
17-06-23 04:56 pm Mangalore Correspondent ಕರಾವಳಿ
ಉಳ್ಳಾಲ, ಜೂ.17: ಐವರು ಸಹೋದರಿಯರಿಗೆ ಏಕೈಕ ಸಹೋದರನಾಗಿದ್ದ ಯುವಕನೋರ್ವ, ಪಿಯುಸಿಯಲ್ಲಿ ಫೇಲ್ ಆಗಿ ಖಿನ್ನತೆಗೊಳಗಾಗಿ ಮನೆಯ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಕೆ.ಸಿ.ನಗರದಲ್ಲಿ ಸಂಭವಿಸಿದೆ.
ರಶೀದಾ ಬಾನು ಎಂಬವರ ಪುತ್ರ ಮೊಹಮ್ಮದ್ ನುಹ್ಮನ್ (19) ಆತ್ಮಹತ್ಯೆಗೈದ ಯುವಕ. ಪಿಯುಸಿಯಲ್ಲಿ ಫೇಲ್ ಆಗಿದ್ದ ನುಹ್ಮನ್ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ನುಹ್ಮನ್ ಮನೆಯ ಕೊಠಡಿಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು ಮುಂಜಾನೆ ಮನೆಮಂದಿ ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನುಹ್ಮನ್ ಐವರು ಸಹೋದರಿಯರಿಗೆ ಓರ್ವನೇ ಸಹೋದರನಾಗಿದ್ದ.ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 19-year-old undergoing mental depression dies by suicide at KC Nagar in Talapady. The deceased is identified as Mohammed Noohman (19), son of Rasheeda Bhanu. Noohman was depressed since some time.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm