ಬ್ರೇಕಿಂಗ್ ನ್ಯೂಸ್
17-06-23 09:22 pm Mangalore Correspondent ಕರಾವಳಿ
ಉಳ್ಳಾಲ, ಜೂ.17: ಮೆಹಂದಿ ಶಾಸ್ತ್ರದಂದೇ ನಾಪತ್ತೆಯಾಗಿದ್ದ ವರ್ಕಾಡಿ ದೇವಂದಪಡ್ಪುವಿನ ಕಿಶನ್ ನನ್ನು ಕೊಣಾಜೆ ಪೊಲೀಸರು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಠಾಣೆಗೆ ಕರೆದು ತಂದಿದ್ದು ಮನೆಮಂದಿ ವಶಕ್ಕೆ ಒಪ್ಪಿಸಿದ್ದಾರೆ.
ಕೊಣಾಜೆ ಪೊಲೀಸರು ಬೆಂಗಳೂರಿನ ಲಾಡ್ಜ್ ಒಂದರಲ್ಲಿದ್ದ ಕಿಶನ್ ನನ್ನು ಕರೆತಂದು ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ. ಗಡಿಭಾಗದ ವರ್ಕಾಡಿ ದೇವಂದಪಡ್ಪು ನಿವಾಸಿ, ಉದ್ಯಮಿ ಐತಪ್ಪ ಶೆಟ್ಟಿ ಅವರ ಮಗ ಕಿಶನ್ ಶೆಟ್ಟಿ ಮೇ 31ರಂದು ಮದುವೆಯ ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲು ತೆರಳಿದ್ದವ ನಾಪತ್ತೆಯಾಗಿದ್ದು ಹಲವು ಊಹಾಪೋಹಗಳನ್ನು ಸೃಷ್ಟಿಸಿತ್ತು. ಕಿಶನ್ ಶೆಟ್ಟಿ ಕುಂಜತ್ತೂರು ಬಳಿಯ ಅನ್ಯಜಾತಿಯ ಯುವತಿಯನ್ನು ಕಾಲೇಜು ಸಹಪಾಠಿಯಾಗಿದ್ದಾಗಲೇ ಪ್ರೀತಿಸಲಾರಂಭಿಸಿದ್ದರೂ ಇತ್ತೀಚೆಗಷ್ಟೇ ಬೇರೊಂದು ಯುವತಿಯ ಜತೆಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದ. ಆ ಬಳಿಕ ಪ್ರೀತಿಸಿದ ಯುವತಿಯನ್ನು ತಿರಸ್ಕರಿಸುತ್ತಾ ಬಂದಿದ್ದ ಎನ್ನಲಾಗಿದ್ದು ಅದರಿಂದ ಕೆರಳಿದ ಯುವತಿ ತನ್ನ ಬಿಟ್ಟು ಬೇರೆ ಯಾರನ್ನೇ ಮದುವೆಯಾದರೂ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಹಿಂಜರಿಯಲಾರೆ ಅಥವಾ ಮದುವೆ ತಡೆಯುವುದಾಗಿ ಬೆದರಿಕೆ ಒಡ್ಡಿದ್ದಳು ಎನ್ನಲಾಗಿದ್ದು ಹೆದರಿದ ಕಿಶನ್ ಮೆಹಂದಿ ಶಾಸ್ತ್ರದಂದೇ ನಾಪತ್ತೆಯಾಗಿದ್ದ.
ಕಿಶನ್ ನಾಪತ್ತೆಯಾದ ಕೆಲ ದಿನಗಳ ಬಳಿಕ ತನ್ನ ತಂಗಿಯ ಮೊಬೈಲ್ ಗೆ ನಾನು ಬಳ್ಳಾರಿಯಲ್ಲಿದ್ದೇನೆ, ಇನ್ನು ಮುಂದೆ ಎಂದಿಗೂ ಮನೆಗೆ ಬರುವುದಿಲ್ಲ ಎಂದು ಸಂದೇಶ ರವಾನಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿದ್ದ. ಅಂದು ಮಗನ ಜೀವಕ್ಕೆ ಅಪಾಯ ಇಲ್ಲವೆಂದು ಪೋಷಕರು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದರು.
Mangalore Bride groom Kishan who went missing on the day oh his Mehandi returns back home. Due to the fear of his girlfriend dropping his marriage he went missing says Kishan. Kishan was traced by Mangalore Police in Bangalore.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm